Webdunia - Bharat's app for daily news and videos

Install App

ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಮೇಲೆ ಡಿ ಬಾಸ್ ದರ್ಶನ್ ಅಭಿಮಾನಿಗಳು ಗರಂ

Webdunia
ಶನಿವಾರ, 14 ಡಿಸೆಂಬರ್ 2019 (09:00 IST)
ಬೆಂಗಳೂರು: ಮೆಲೊಡಿ ಕಿಂಗ್ ಎಂದೇ ಕರೆಯಿಸಿಕೊಳ್ಳುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಮೇಲೆ ಡಿ ಬಾಸ್ ದರ್ಶನ್ ಅಭಿಮಾನಿಗಳು ಸಿಟ್ಟಾಗಿದ್ದಾರೆ. ಇದಕ್ಕೆ ಕಾರಣ ಒಡೆಯ ಸಿನಿಮಾಗೆ ನೀಡಿದ ಸಂಗೀತ.


ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಒಡೆಯ ಸಿನಿಮಾದ ಹಾಡುಗಳನ್ನು ಸಂಯೋಜಿಸಿದ್ದು ಅರ್ಜುನ್ ಜನ್ಯಾ. ಆದರೆ ಈ ಸಿನಿಮಾದ ಒಂದೇ ಒಂದು ಹಾಡು ಚೆನ್ನಾಗಿಲ್ಲ. ಡಿ ಬಾಸ್ ಸಿನಿಮಾಗೆ ಕಳಪೆ ಹಾಡುಗಳನ್ನು ಕೊಟ್ಟಿದ್ದಾರೆ ಎಂದು ಅಭಿಮಾನಿಗಳು ಗರಂ ಆಗಿ ಸಾಮಾಜಿಕ ಜಾಲತಾಣಗಳಲ್ಲಿ ಸಿಟ್ಟು ಹೊರ ಹಾಕಿದ್ದಾರೆ.

ಡಿ ಬಾಸ್ ಸಿನಿಮಾಗೆ ಹರಿಕೃಷ್ಣ ಅವರೇ ಸಂಗೀತ ಸಂಯೋಜಿಸಬೇಕಿತ್ತು. ಸುದೀಪ್ ಸಿನಿಮಾಗಳಿಗೆ ಅತ್ಯುತ್ತಮ ಹಾಡುಗಳನ್ನು ಕೊಡುವ ಅರ್ಜುನ್ ಜನ್ಯಾ ದರ್ಶನ್ ಸಿನಿಮಾಗೆ ಒಳ್ಳೆಯ ಹಾಡು ಕೊಟ್ಟಿಲ್ಲ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಮುಂದಿನ ಸುದ್ದಿ
Show comments