‘ಪುನೀತ್ ನಮನ’ದಲ್ಲಿ ಡಿ ಬಾಸ್ ದರ್ಶನ್ ಗೆ ಅವಮಾನ, ಫ್ಯಾನ್ಸ್ ಅಸಮಾಧಾನ

Webdunia
ಗುರುವಾರ, 18 ನವೆಂಬರ್ 2021 (16:47 IST)
ಬೆಂಗಳೂರು: ಮೊನ್ನೆಯಷ್ಟೇ ಪುನೀತ್ ರಾಜ್ ಕುಮಾರ್ ಗೌರವಾರ್ಥ ವಾಣಿಜ್ಯ ಮಂಡಳಿ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ‘ಪುನೀತ್ ನಮನ’ ಕಾರ್ಯಕ್ರಮದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಅವಮಾನವಾಗಿದೆಯೆಂದು ಅವರ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದಾರೆ.

ಅರಮನೆ ಮೈದಾನಕ್ಕೆ ಎಂಟ್ರಿಯಾಗಬೇಕಾದರೆ ಎಲ್ಲಾ ಗಣ್ಯರಿಗೂ ಪಾಸ್ ನೀಡಲಾಗಿತ್ತು. ದರ್ಶನ್ ತಮ್ಮ ಸಂಗಡಿಗರ ಜೊತೆ ಎಂಟ್ರಿ ಗೇಟ್ ಗೆ ಬಂದಾಗ ಅಲ್ಲಿದ್ದ ಪೊಲೀಸರು ಪಾಸ್ ತೋರಿಸುವಂತೆ ಹೇಳಿದ್ದಾರೆ. ಇನ್ನು, ಜಾಗ ಇಲ್ಲ ಎಂದೂ ಅವಮಾನ ಮಾಡಿದರು ಎನ್ನಲಾಗಿದೆ.  ಈ ವೇಳೆ ಸ್ವತಃ ದರ್ಶನ್ ತಾಳ್ಮೆಯಿಂದಲೇ ಮಾತನಾಡಿ ಒಳಗೆ ಹೋಗಿದ್ದಾರೆ.

ಆದರೆ ಒಬ್ಬ ಜನಪ್ರಿಯ ನಟ ಬಂದಾಗ ಈ ರೀತಿ ವರ್ತಿಸಿದ್ದು ಸರಿಯಲ್ಲ. ಈ ಅವ್ಯವಸ್ಥೆಗೆ ಕಾರಣ ಯಾರು ಎಂದು ದರ್ಶನ್ ಫ್ಯಾನ್ಸ್ ಸಾಮಾಜಿಕ ಜಾಲತಾಣದ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

ಮುಂದಿನ ಸುದ್ದಿ
Show comments