Webdunia - Bharat's app for daily news and videos

Install App

ಮತ್ತೆ ಕುರುಕ್ಷೇತ್ರ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫ್ಯಾನ್ಸ್ ಸಿಟ್ಟು!

Webdunia
ಮಂಗಳವಾರ, 9 ಜುಲೈ 2019 (09:27 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ರಿಲೀಸ್ ತಡವಾಗುತ್ತಿರುವುದಕ್ಕೆ ಈ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಬೇಸರಗೊಂಡಿದ್ದರು. ಅದಾದ ಬಳಿಕ ಅಡಿಯೋ ರಿಲೀಸ್ ಕಾರ್ಯಕ್ರಮದ ಪಾಸ್ ನೋಡಿ ಸಿಟ್ಟಿಗೆದ್ದಿದ್ದರು.


ಆದರೆ ದರ್ಶನ್ ಓಪನ್ ಚಾಲೆಂಜ್ ಟು ಸೆಲೆಬ್ರಿಟಿ ಎಂದು ನೀವೆಲ್ಲರೂ ನನ್ನ ಫೋಟೋ ಹಾಕಿಲ್ಲ ಎಂದು ಬೇಸರ ಮಾಡಿಕೊಳ್ಳದೇ ಚಿತ್ರವನ್ನು ಒಳ್ಳೆ ಮನಸ್ಸಿನಿಂದ ನೋಡಿ ಗೆಲ್ಲಿಸಬೇಕು ಎಂದಿದ್ದಕ್ಕೆ ತಣ್ಣಗಾಗಿದ್ದರು.

ಆದರೆ ಅಡಿಯೋ ರಿಲೀಸ್ ಜತೆಗೆ ಟ್ರೈಲರ್ ಕೂಡಾ ರಿಲೀಸ್ ಆಗಿತ್ತು. ಈ ಟ್ರೈಲರ್ ನೋಡಿ ಅಭಿಮಾನಿಗಳು ಮತ್ತೆ ಸಿಟ್ಟಿಗೆದ್ದಿದ್ದಾರೆ. ಇದೇನು ಡಬ್ಬಾ ಟ್ರೈಲರ್ ಎಂದು ಲೇವಡಿ ಮಾಡಿದ್ದಾರೆ. ಹಳೆಯ ಟ್ರೈಲರ್ ನ್ನೇ ಕಟ್ ಮಾಡಿ ಅದಲು ಬದಲು ಮಾಡಿ ಮತ್ತೆ ಹೊಸತು ಎಂದು ತೋರಿಸಿದ್ದಕ್ಕೆ ಅಭಿಮಾನಿಗಳು ಯೂ ಟ್ಯೂಬ್ ನಲ್ಲಿ ಸಿಕ್ಕಾಪಟ್ಟೆ ಕಾಮೆಂಟ್ ಮಾಡುತ್ತಿದ್ದಾರೆ. ಒಟ್ಟಾರೆ ಸಿನಿಮಾ ಬಗ್ಗೆ ಅಭಿಮಾನಿಗಳ ಕಂಪ್ಲೇಂಟ್ ಮಾತ್ರ ನಿಲ್ಲುತ್ತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments