Webdunia - Bharat's app for daily news and videos

Install App

ಸುದೀಪ್ ಹಾದಿ ಹಿಡಿದ ದರ್ಶನ್

Webdunia
ಸೋಮವಾರ, 7 ಆಗಸ್ಟ್ 2017 (08:22 IST)
ಬೆಂಗಳೂರು: ಕಿಚ್ಚ ಸುದೀಪ್ ಆಗಾಗ ತಮ್ಮ ಕಂಚಿನ ಕಂಠವನ್ನು ಬೇರೆಯವರ ಚಿತ್ರಕ್ಕೆ ನೀಡಿದ ಉದಾಹರಣೆಯಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಅದೇ ಕೆಲಸ ಮಾಡಲಿದ್ದಾರೆ.

 
ಧ್ರುವ ಸರ್ಜಾ ಅಭಿನಯದ ಭರ್ಜರಿ ಚಿತ್ರಕ್ಕೆ ದರ್ಶನ್ ಧ್ವನಿ ನೀಡಲಿದ್ದಾರೆ. ಈ ಚಿತ್ರ ಆರಂಭವಾಗುವುದೇ ದರ್ಶನ್ ವಾಯ್ಸ್ ನಿಂದ. ಒಟ್ಟಾರೆ 12 ನಿಮಿಷ ಚಾಲೆಂಜಿಂಗ್ ಸ್ಟಾರ್ ಧ್ವನಿ ಬಳಸಲಾಗಿದೆಯಂತೆ.

50 ನೇ ಚಿತ್ರ ಕುರುಕ್ಷೇತ್ರದ ತಯಾರಿಯಲ್ಲಿರುವ ದರ್ಶನ್ ಇನ್ನೊಬ್ಬರ ಚಿತ್ರಕ್ಕೆ ಧ್ವನಿ ನೀಡುತ್ತಿರುವುದು ಇದೇ ಮೊದಲು. ಹೊಸಬರಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಹೊಸ ಚಾಲೆಂಜ್ ಎದುರಿಸಲು ದರ್ಶನ್ ರೆಡಿಯಾಗಿದ್ದಾರೆ.

ಇದನ್ನೂ ಓದಿ.. ಪ್ರಧಾನಿ ಮೋದಿಗೆ ಬಳೆ ಕಳುಹಿಸಿಕೊಟ್ಟ ‘ಕೈ’ ಮಹಿಳೆಯರು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments