Webdunia - Bharat's app for daily news and videos

Install App

ಒಂದೂವರೆ ವರ್ಷದ ಬಳಿಕ ದರ್ಶನ್ ಸ್ಕ್ರೀನ್ ಮೇಲೆ ಬಂದಿದ್ದು ನೋಡಿ ಅಭಿಮಾನಿಗಳಿಂದ ಪೂಜೆ

Webdunia
ಶನಿವಾರ, 6 ಫೆಬ್ರವರಿ 2021 (09:27 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದರೆ ದೇವರಂತೆ ಪೂಜೆ ಮಾಡುವ ಅಭಿಮಾನಿಗಳಿದ್ದಾರೆ. ಅಂತಹದ್ದರಲ್ಲಿ ಒಂದೂವರೆ ವರ್ಷದ ಬಳಿಕ ದರ್ಶನ್ ರನ್ನು ತೆರೆ  ಮೇಲೆ ನೋಡಿದ ಅಭಿಮಾನಿಗಳು ಹುಚ್ಚೆದ್ದು ಕುಣಿದರೆ ಅಚ್ಚರಿಯೇ ಇಲ್ಲ.


ನಿನ್ನೆ ಬಿಡುಗಡೆಯಾದ ಪ್ರಜ್ವಲ್ ದೇವರಾಜ್ ನಾಯಕರಾಗಿರುವ ಇನ್ಸ್ ಪೆಕ್ಟರ್ ವಿಕ್ರಂ ಸಿನಿಮಾದಲ್ಲಿ ದರ್ಶನ್ ಅತಿಥಿ ಪಾತ್ರ ಮಾಡಿದ್ದಾರೆ. ದರ್ಶನ್ ರನ್ನು ಬರೋಬ್ಬರಿ ಒಂದೂವರೆ ವರ್ಷದ ಬಳಿಕ ಸ್ಕ್ರೀನ್ ಮೇಲೆ ನೋಡಿದ ಚನ್ನರಾಯಪಟ್ಟಣದ ಅಭಿಮಾನಿಗಳು ಭಾರೀ ಶಿಳ್ಳೆ, ಚಪ್ಪಾಳೆ ಹೊಡೆದು ಸ್ವಾಗತಿಸಿದ್ದಲ್ಲದೆ, ಕರ್ಪೂರದ ಆರತಿ ಎತ್ತಿ ಪೂಜೆ ಮಾಡಿದ್ದಾರೆ. ಒಬ್ಬ ನಟನಿಗೆ ಇದಕ್ಕಿಂತ ದೊಡ್ಡ ಅಭಿಮಾನ ಇನ್ನೇನು ಬೇಕು?

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments