Webdunia - Bharat's app for daily news and videos

Install App

ರಾಬರ್ಟ್ ಬಗ್ಗೆ ಮಹತ್ವದ ಸುಳಿವು ನೀಡಿದ ದರ್ಶನ್

Webdunia
ಶನಿವಾರ, 11 ಏಪ್ರಿಲ್ 2020 (09:16 IST)
ಬೆಂಗಳೂರು: ಕೊರೋನಾವೈರಸ್ ಲಾಕ್ ಡೌನ್ ನಿಂದಾಗಿ ಯಾವುದೇ ಹೊಸ ಸಿನಿಮಾಗಳೂ ಬಿಡುಗಡೆಯಾಗುತ್ತಿಲ್ಲ. ಈ ನಡುವೆ ತಮ್ಮ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಬಗ್ಗೆ ಸುದ್ದಿ ಕೊಟ್ಟಿದ್ದಾರೆ.


ಎಲ್ಲಾ ಸರಿ ಹೋಗಿದ್ದರೆ ಇದೇ ತಿಂಗಳು ರಾಬರ್ಟ್ ಬಿಡುಗಡೆಯಾಗಬೇಕಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಬಿಡುಗಡೆಯಾಗುತ್ತಿಲ್ಲ. ಹೀಗಾಗಿ ಅಭಿಮಾನಿಗಳು ಸಿನಿಮಾಗಾಗಿ ಎದುರು ನೋಡುತ್ತಿರುವಂತಾಗಿದೆ.

ಈ ನಡುವೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಮೊದಲು ಎಲ್ಲರೂ ಸುರಕ್ಷತೆ ಬಗ್ಗೆ ಗಮನ ಕೊಡೋಣ. ದೇವರಲ್ಲಿ ವಿಶ್ವಾಸವಿಡೋಣ. ಎಲ್ಲವೂ ಸಹಜ ಸ್ಥಿತಿಗೆ ಬಂದ ಕೂಡಲೇ ರಾಬರ್ಟ್ ನಿಮ್ಮ ಮುಂದೆ ಬರಲಿದೆ ಎಂದು ದರ್ಶನ್ ಅಭಿಮಾನಿಗಳನ್ನು ಸಮಾಧಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೆಂಕಿಗೆ ತುಪ್ಪ ಸುರಿಯುವುದನ್ನು ನಿಲ್ಲಿಸಿ: ಹೃತಿಕ್‌ ಫೋಸ್ಟ್‌ಗೆ ಖಾರವಾಗಿ ಉತ್ತರಿಸಿದ ಕಂಗನಾ ರನೌತ್

ಟಾಕ್ಸಿಕ್ ಸಿನಿಮಾ ಟ್ರೈಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್‌, ಯಶ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌

ಚಿತ್ರೀಕರಣದ ವೇಳೆ ರಶ್ಮಿಕಾ ಮಂದಣ್ಣಗೆ ಗಂಭೀರ ಗಾಯ

ಮಗಳು ತನ್ನ ಜತೆಯಿರುವಾಗ ಫ್ಯಾನ್ಸ್ ಜತೆ ತಾಯಿಯಾಗಿ ಪ್ರಿಯಾಂಕಾ ನಡೆದುಕೊಂಡ ರೀತಿಗೆ ಮೆಚ್ಚುಗೆ, Video

ಶಿವಲಿಂಗಕ್ಕೆ ಪೂಜೆ ಮಾಡುವಾಗ ನಟಿ ಭೂಮಿ ಪೆಡ್ನೇಕರ್‌ ಶೋಕಿಗೆ ನೆಟ್ಟಿಗರಿಂದ ಕ್ಲಾಸ್‌

ಮುಂದಿನ ಸುದ್ದಿ
Show comments