Webdunia - Bharat's app for daily news and videos

Install App

ಅಭಿಷೇಕ್ ಅಂಬರೀಶ್ ಗೆ ಹೊಸ ಬಿರುದು ಕೊಟ್ಟ ಡಿ ಬಾಸ್ ದರ್ಶನ್

Webdunia
ಸೋಮವಾರ, 13 ನವೆಂಬರ್ 2023 (09:40 IST)
Photo Courtesy: Twitter
ಬೆಂಗಳೂರು: ಅಭಿಷೇಕ್ ಅಂಬರೀಶ್ ನಾಯಕರಾಗಿರುವ ಬ್ಯಾಡ್ ಮ್ಯಾನರ್ಸ್ ಸಿನಿಮಾದ ಟ್ರೈಲರ್ ನಿನ್ನೆ ಲಾಂಚ್ ಆಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಜಿಟಿ ಮಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಟ್ರೈಲರ್ ಲಾಂಚ್ ಮಾಡಿದ್ದಾರೆ.

ಬಳಿಕ ಮಾತನಾಡಿದ ಅವರು ನಿರ್ದೇಶಕ ದುನಿಯಾ ಸೂರಿ ಮತ್ತು ಅಭಿಷೇಕ್ ಅಂಬರೀಶ್ ಬಗ್ಗೆ ಹೊಗಳಿಕೆಯ ಮಾತನಾಡಿದ್ದಾರೆ. ಸೂರಿ ಗರಡಿಯಲ್ಲಿ ಅಭಿಷೇಕ್ ಚೆನ್ನಾಗಿ ಪಳಗಿದ್ದಾರೆ ಎಂದು ಹೊಗಳಿದ್ದಾರೆ. ಜೊತೆಗೆ ಪ್ರೀತಿಯ ತಮ್ಮ ಅಭಿಗೆ ಹೊಸ ಬಿರುದನ್ನೂ ಕೊಟ್ಟಿದ್ದಾರೆ.

‘ಮೊದಲ ಸಿನಿಮಾಕ್ಕಿಂತ ಈ ಸಿನಿಮಾದಲ್ಲಿ ಅಭಿಷೇಕ್ ಬದಲಾಗಿದ್ದಾರೆ. ಅವರ ಆಕ್ಟಿಂಗ್ ಸ್ಕಿಲ್ ಬದಲಾಗಿದೆ. ಇದಕ್ಕೆ ಸೂರಿಯವರೇ ಕಾರಣ. ಇನ್ನು ಮುಂದೆ ಅವನನ್ನು ಯಂಗ್ ರೆಬಲ್ ಸ್ಟಾರ್ ಎನ್ನಬೇಡಿ, ‘ರಿಯಲ್ ರೆಬಲ್ ಸ್ಟಾರ್’ ಎನ್ನಬೇಕು’ ಎಂದಿದ್ದಾರೆ ದರ್ಶನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments