ಕ್ಯಾಮರಾ ಹಿಡಿದು ಮತ್ತೆ ಕಾಡಿಗೆ ಹೊರಟ ನಟ ದರ್ಶನ್

Webdunia
ಸೋಮವಾರ, 27 ಜನವರಿ 2020 (10:53 IST)
ಬೆಂಗಳೂರು: ರಾಬರ್ಟ್ ಚಿತ್ರೀಕರಣದ ಬಳಿಕ ಸಿಕ್ಕ ಕಿರು  ಅವಧಿಯ ಬಿಡುವಿನ ವೇಳೆಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರಿಯಾಗಿಯೇ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.


ಸಿನಿಮಾದಿಂದ ಬಿಡುವು ಸಿಕ್ಕಾಗಲೆಲ್ಲಾ ತಮ್ಮ ಫಾರ್ಮ್ ಹೌಸ್ ಅಥವಾ ನೆಚ್ಚಿನ ಪ್ರಾಣಿಗಳ ಜತೆ ಕಾಲ ಕಳೆಯುವ ದರ್ಶನ್ ಇದೀಗ ಮತ್ತೆ ಕಾನನದ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ದರ್ಶನ್ ಗೆ ಇಷ್ಟದ ಹವ್ಯಾಸವೆಂದರೆ ವೈಲ್ಡ್ ಲೈಫ್ ಫೋಟೋಗ್ರಫಿ. ಈ ಹಿಂದೊಮ್ಮೆ ತಾವು ಸೆರೆ ಹಿಡಿದ ಅಪರೂಪದ ಫೋಟೋಗಳನ್ನು ಪ್ರದರ್ಶನಕ್ಕಿಟ್ಟು ಅದರಿಂದ ಬಂದ ಹಣವನ್ನು ವನ್ಯ ಜೀವಿಗಳ ನೆರವಿಗೆ ನೀಡಿದ್ದರು ದರ್ಶನ್.

ಇದೀಗ ಮತ್ತೆ ಕ್ಯಾಮರಾ ಹಿಡಿದು ಫೋಟೋಗ್ರಫಿಗೆ ಹೊರಟಿದ್ದಾರೆ. ಕಾಡಿನ ಮಧ್ಯೆ ಕ್ಯಾಮರಾ ಹಿಡಿದು ಕುಳಿತಿರುವ ಫೋಟೋವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ದರ್ಶನ್ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತಡೇ ದಿನ ನಟ ಶಾರುಖ್‌ ಖಾನ್‌ಗೆ ಸಂಸದ ಶಶಿ ತರೂರ್‌ ಹೇಗೇ ಕಾಲೆಳೆಯುವುದಾ

ಬಾಲಿವುಡ್‌ ಬಾದ್‌ಶಾ ಶಾರುಖ್ ಖಾನ್​ಗೆ 60ರ ಸಂಭ್ರಮ: ಮನೆಮುಂದೆ ಅಭಿಮಾನಿಗಳ ಜಾತ್ರೆ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments