Webdunia - Bharat's app for daily news and videos

Install App

ಕ್ಯಾಮರಾ ಹಿಡಿದು ಮತ್ತೆ ಕಾಡಿಗೆ ಹೊರಟ ನಟ ದರ್ಶನ್

Webdunia
ಸೋಮವಾರ, 27 ಜನವರಿ 2020 (10:53 IST)
ಬೆಂಗಳೂರು: ರಾಬರ್ಟ್ ಚಿತ್ರೀಕರಣದ ಬಳಿಕ ಸಿಕ್ಕ ಕಿರು  ಅವಧಿಯ ಬಿಡುವಿನ ವೇಳೆಯನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸರಿಯಾಗಿಯೇ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.


ಸಿನಿಮಾದಿಂದ ಬಿಡುವು ಸಿಕ್ಕಾಗಲೆಲ್ಲಾ ತಮ್ಮ ಫಾರ್ಮ್ ಹೌಸ್ ಅಥವಾ ನೆಚ್ಚಿನ ಪ್ರಾಣಿಗಳ ಜತೆ ಕಾಲ ಕಳೆಯುವ ದರ್ಶನ್ ಇದೀಗ ಮತ್ತೆ ಕಾನನದ ಕಡೆಗೆ ಪ್ರಯಾಣ ಬೆಳೆಸಿದ್ದಾರೆ. ದರ್ಶನ್ ಗೆ ಇಷ್ಟದ ಹವ್ಯಾಸವೆಂದರೆ ವೈಲ್ಡ್ ಲೈಫ್ ಫೋಟೋಗ್ರಫಿ. ಈ ಹಿಂದೊಮ್ಮೆ ತಾವು ಸೆರೆ ಹಿಡಿದ ಅಪರೂಪದ ಫೋಟೋಗಳನ್ನು ಪ್ರದರ್ಶನಕ್ಕಿಟ್ಟು ಅದರಿಂದ ಬಂದ ಹಣವನ್ನು ವನ್ಯ ಜೀವಿಗಳ ನೆರವಿಗೆ ನೀಡಿದ್ದರು ದರ್ಶನ್.

ಇದೀಗ ಮತ್ತೆ ಕ್ಯಾಮರಾ ಹಿಡಿದು ಫೋಟೋಗ್ರಫಿಗೆ ಹೊರಟಿದ್ದಾರೆ. ಕಾಡಿನ ಮಧ್ಯೆ ಕ್ಯಾಮರಾ ಹಿಡಿದು ಕುಳಿತಿರುವ ಫೋಟೋವೊಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿರುವ ದರ್ಶನ್ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments