Webdunia - Bharat's app for daily news and videos

Install App

ಬಸವನ ಚಿಕಿತ್ಸೆಗೆ ವೈದ್ಯರ ತಂಡವನ್ನೇ ಕಳುಹಿಸಿದ ದರ್ಶನ್

Webdunia
ಶನಿವಾರ, 9 ಮೇ 2020 (10:25 IST)
ಮಂಡ್ಯ: ಸುಮಲತಾ ಅಂಬರೀಶ್ ಪರ ಚುನಾವಣಾ ಪ್ರಚಾರ ಮಾಡುವಾಗ ಮಂಡ್ಯದಲ್ಲಿ ದರ್ಶನ್ ಪ್ರೀತಿಯಿಂದ ಎತ್ತೊಂದರ ತಲೆ ನೇವರಿಸಿದ ಫೋಟೋ ಎಲ್ಲೆಡೆ ವೈರಲ್ ಆಗಿತ್ತು. ಆ ಬಸವನ ಚಿಕಿತ್ಸೆಗೆ ಈಗ ದರ್ಶನ್ ವೈದ್ಯರ ತಂಡವನ್ನೇ ಕಳುಹಿಸಿ ಸುದ್ದಿಯಾಗಿದ್ದಾರೆ.


ಕಳೆದ ಕೆಲವು ದಿನಗಳಿಂದ ಅನಾರೋಗ್ಯಪೀಡಿತವಾಗಿದ್ದ ಬಸವನಿಗೆ ದರ್ಶನ್ ಪಶುವೈದ್ಯರನ್ನು ಕಳುಹಿಸಿ ಬೇಕಾದ ಚಿಕಿತ್ಸೆ ಕೊಡಿಸಿದ್ದಾರೆ.

ಲಾಕ್ ಡೌನ್ ಇರುವ ಕಾರಣ, ನೇರವಾಗಿ ಬಸವನ ಬಳಿಗೆ ಹೋಗಲು ಸಾಧ್ಯವಾಗದೇ ಇದ್ದರೂ ವೈದ್ಯರನ್ನು ಕಳುಹಿಸಿ ತಮ್ಮ ಪ್ರಾಣಿ ಪ್ರೀತಿಯನ್ನು ಮತ್ತೆ ಸಾಬೀತುಪಡಿಸಿದ ದರ್ಶನ್ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments