Webdunia - Bharat's app for daily news and videos

Install App

ಬಸವನ ಚಿಕಿತ್ಸೆಗೆ ವೈದ್ಯರ ತಂಡವನ್ನೇ ಕಳುಹಿಸಿದ ದರ್ಶನ್

Webdunia
ಶನಿವಾರ, 9 ಮೇ 2020 (10:25 IST)
ಮಂಡ್ಯ: ಸುಮಲತಾ ಅಂಬರೀಶ್ ಪರ ಚುನಾವಣಾ ಪ್ರಚಾರ ಮಾಡುವಾಗ ಮಂಡ್ಯದಲ್ಲಿ ದರ್ಶನ್ ಪ್ರೀತಿಯಿಂದ ಎತ್ತೊಂದರ ತಲೆ ನೇವರಿಸಿದ ಫೋಟೋ ಎಲ್ಲೆಡೆ ವೈರಲ್ ಆಗಿತ್ತು. ಆ ಬಸವನ ಚಿಕಿತ್ಸೆಗೆ ಈಗ ದರ್ಶನ್ ವೈದ್ಯರ ತಂಡವನ್ನೇ ಕಳುಹಿಸಿ ಸುದ್ದಿಯಾಗಿದ್ದಾರೆ.


ಕಳೆದ ಕೆಲವು ದಿನಗಳಿಂದ ಅನಾರೋಗ್ಯಪೀಡಿತವಾಗಿದ್ದ ಬಸವನಿಗೆ ದರ್ಶನ್ ಪಶುವೈದ್ಯರನ್ನು ಕಳುಹಿಸಿ ಬೇಕಾದ ಚಿಕಿತ್ಸೆ ಕೊಡಿಸಿದ್ದಾರೆ.

ಲಾಕ್ ಡೌನ್ ಇರುವ ಕಾರಣ, ನೇರವಾಗಿ ಬಸವನ ಬಳಿಗೆ ಹೋಗಲು ಸಾಧ್ಯವಾಗದೇ ಇದ್ದರೂ ವೈದ್ಯರನ್ನು ಕಳುಹಿಸಿ ತಮ್ಮ ಪ್ರಾಣಿ ಪ್ರೀತಿಯನ್ನು ಮತ್ತೆ ಸಾಬೀತುಪಡಿಸಿದ ದರ್ಶನ್ ನಡೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments