Webdunia - Bharat's app for daily news and videos

Install App

ಕಿಚ್ಚ ಸುದೀಪ್ ಜೊತೆ ಕಾಂಪ್ರಮೈಸ್ ಆದ ಸುಳಿವು ನೀಡಿದ್ರಾ ದರ್ಶನ್? ಜೋಡೆತ್ತಿನ ರಹಸ್ಯವೇನು?

Webdunia
ಸೋಮವಾರ, 28 ಆಗಸ್ಟ್ 2023 (08:30 IST)
Photo Courtesy: Twitter
ಬೆಂಗಳೂರು: ಸುಮಲತಾ ಅಂಬರೀಶ್ ಬರ್ತ್ ಡೇ ಪಾರ್ಟಿಯಲ್ಲಿ ಒಂದು ಕಾಲದ ಗೆಳೆಯರಾಗಿದ್ದ ಕಿಚ್ಚ ಸುದೀಪ್-ದರ್ಶನ್ ಒಟ್ಟಿಗೇ ಕಾಣಿಸಿಕೊಂಡಿದ್ದು ಎಲ್ಲರ ಸಂತೋಷಕ್ಕೆ ಕಾರಣವಾಗಿತ್ತು.

ಈ ಇಬ್ಬರೂ ಸ್ಟಾರ್ ನಟರು  ಮುನಿಸು ಮರೆತು ಒಂದಾಗಬೇಕೆಂದು ಎಲ್ಲರ ಒತ್ತಾಯವಾಗಿತ್ತು. ಅದೇ ರೀತಿ ಸುಮಲತಾ ಅಂಬರೀಶ್ ಪಾರ್ಟಿಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಇಬ್ಬರನ್ನೂ ವೇದಿಕೆಯಲ್ಲಿ ನಿಲ್ಲಿಸಿದ್ದರು. ಆದರೆ ಪರಸ್ಪರ ಇಬ್ಬರೂ ಮಾತನಾಡುವ ಗೋಜಿಗೆ ಹೋಗಿರಲಿಲ್ಲ.

ಆದರೆ ಇದೆಲ್ಲಾ ಬೆಳವಣಿಗೆ ಬೆನ್ನಲ್ಲೇ ನಟ ದರ್ಶನ್ ತಮ್ಮ ಸೋಷಿಯಲ್ ಮೀಡಿಯಾ ಪುಟದಲ್ಲಿ ಜೋಡೆತ್ತುಗಳೊಂದಿಗೆ ತಾವು ನಿಂತಿರುವ ಫೋಟೋ ಪ್ರಕಟಿಸಿ ‘ಕಾಲಾಯ ತಸ್ಮೈ ನಮಃ’ ಎಂದು ಬರೆದುಕೊಂಡಿದ್ದು ಕಿಚ್ಚನ ಜೊತೆಗೆ ಕಾಂಪ್ರಮೈಸ್ ಮಾಡಿಕೊಂಡ ಸೂಚನೆ ಕೊಟ್ಟಿದ್ದಾರೆ ಎಂದು ನೆಟ್ಟಿಗರು ವಿಶ್ಲೇಷಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments