Webdunia - Bharat's app for daily news and videos

Install App

ಗಾಳಿ ಸುದ್ದಿ ನಂಬಬೇಡಿ ಎನ್ನುತ್ತಲೇ ದರ್ಶನ್ ಪತ್ನಿ ಮಾಡಿದ ಈ ಕೆಲಸದಿಂದ ಅನುಮಾನವೊಂದು ಶುರುವಾಗಿದೆ!

Webdunia
ಮಂಗಳವಾರ, 13 ಆಗಸ್ಟ್ 2019 (08:47 IST)
ಬೆಂಗಳೂರು: ಕುರುಕ್ಷೇತ್ರ ಯಶಸ್ಸಿನ ಬೆನ್ನಲ್ಲೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ವೈಯಕ್ತಿಕ ಬದುಕಿನಲ್ಲಿ ಮತ್ತೆ ಬಿರುಗಾಳಿ ಎದ್ದಿದೆ ಎಂಬ ರೂಮರ್ ಹಬ್ಬಿತ್ತು.


ದರ್ಶನ್ ಮತ್ತೆ ಪತ್ನಿ ವಿಜಯಲಕ್ಷ್ಮಿಗೆ ಹೊಡೆದಿದ್ದಾರೆ. ಗಾಯಗೊಂಡ ವಿಜಯಲಕ್ಷ್ಮಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶನಿವಾರ ನಡೆದ ಈ ಗಲಾಟೆಯಲ್ಲಿ ವಿಜಯಲಕ್ಷ್ಮಿ ತಾಯಿಗೂ ಗಾಯವಾಗಿದೆ ಎಂದೆಲ್ಲಾ ಸುದ್ದಿಯಾಗಿತ್ತು.

ಆದರೆ ಅದರ ಬೆನ್ನಲ್ಲೇ ವಿಜಯಲಕ್ಷ್ಮಿ ರೂಮರ್ ಗಳೆಲ್ಲಾ ಆಧಾರ ರಹಿತ ಎಂದು ಟ್ವೀಟ್ ಮಾಡಿದ್ದರು. ಆದರೆ ಹೀಗನ್ನುತ್ತಲೇ ಅವರು ತಮ್ಮ ಟ್ವಿಟರ್ ಪೇಜ್ ನಿಂದ ದರ್ಶನ್ ಹೆಸರು ಕಿತ್ತು ಹಾಕಿರುವುದು ಅನುಮಾನಗಳಿಗೆ ಕಾರಣವಾಗಿದೆ. ಇಷ್ಟು ದಿನ ಇದ್ದ ದರ್ಶನ್ ಹೆಸರನ್ನು ದಿಡೀರ್ ಆಗಿ ಕಿತ್ತು ಹಾಕಿದ್ದೇಕೆ? ಹಾಗಿದ್ದರೆ ಇಬ್ಬರ ನಡುವೆ ಮತ್ತೆ ಮುನಿಸಾಗಿದ್ದು ನಿಜವಾಗಿರಬಹುದು ಎಂಬ ಅನುಮಾನಕ್ಕೆ ಕಾರಣವಾಗಿದೆ. ಅಂತೂ ದರ್ಶನ್ ವೈಯಕ್ತಿಕ ಬದುಕು ಆಗಾಗ ಇಂತಹ ಘಟನೆಗಳಿಂದ ಸುದ್ದಿಯಾಗುವುದು ಖೇದಕರ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments