Webdunia - Bharat's app for daily news and videos

Install App

ಕಾಮಿಡಿ ಕಿಲಾಡಿಗಳಿಗೆ ಸರ್ಪ್ರೈಸ್ ಕೊಟ್ಟ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಶನಿವಾರ, 4 ಜನವರಿ 2020 (09:04 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿರುತೆರೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇ ಅಪರೂಪ. ಹಾಗಿದ್ದರೂ ಡಿ ಬಾಸ್ ರನ್ನು ಟಿವಿ ಪರದೆ ಮೇಲೆ ನೋಡಬೇಕು ಎಂಬ ಎಷ್ಟೋ ಅಭಿಮಾನಿಗಳ ಆಸೆ ಮಾತ್ರ ಹಾಗೆಯೇ ಇದೆ.


ಇದಕ್ಕೂ ಮೊದಲು ದರ್ಶನ್ ಕಿರುತೆರೆಯ ಶೋ ಒಂದಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಯಿತ್ತಾದರೂ ಸಿನಿಮಾ ಶೂಟಿಂಗ್ ಗೇ ನನಗೆ ಸಮಯ ಸಾಲುತ್ತಿಲ್ಲ. ಇನ್ನು ಕಿರುತೆರೆಗೆ ಹೇಗೆ ಬರಲಿ ಎಂದು ಈ ಎಲ್ಲಾ ಸುದ್ದಿಗಳನ್ನು ತಳ್ಳಿ ಹಾಕಿದ್ದರು ದರ್ಶನ್.

ಆದರೆ ಇದೀಗ ದರ್ಶನ್ ಕಾಮಿಡಿ ಕಿಲಾಡಿಗಳು ಸೆಟ್ ಗೆ ಬಂದು ಸರ್ಪ್ರೈಸ್ ಕೊಟ್ಟಿದ್ದಾರೆ. ಅದೂ ಕರೆಯದೇ ಬಂದಿದ್ದಾರೆ ಎನ್ನುವುದು ವಿಶೇಷ. ಹಲವು ದಿನಗಳಿಂದ ದರ್ಶನ್ ರನ್ನು ವೇದಿಕೆಗೆ ಕರೆಸಬೇಕೆಂದುಕೊಂಡರೂ ಆಗಿರಲಿಲ್ಲವಂತೆ. ಆದರೆ ಈಗ ದರ್ಶನ್ ತಾವಾಗಿಯೇ ಪ್ರೀತಿಯಿಂದ ಸೆಟ್ ಗೆ ಬಂದಿದ್ದಾರೆ. ಈ ಸಂದರ್ಭದಲ್ಲಿ ಕುರುಕ್ಷೇತ್ರ ಜೀ ಕನ್ನಡದಲ್ಲಿ ಪ್ರಸಾರವಾಗಿ ದಾಖಲೆಯ 19.2 ಟಿವಿಆರ್ ಅಂಕಗಳನ್ನು ಪಡೆದುಕೊಂಡಿದ್ದಕ್ಕೆ ಕೇಕ್ ಕಟ್ ಮಾಡಿ ಸಂಭ್ರಮಿಸಲಾಯಿತು. ಈ ಕ್ಷಣಗಳನ್ನು ನವರಸನಾಯಕ ಜಗ್ಗೇಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sonu Nigam: ವಿವಾದದ ಬಳಿಕ ಸೋನು ನಿಗಂ ಕನ್ನಡ ಬೆದರಿಕೆ ಕುರಿತು ಸ್ಪಷ್ಟನೆ ಕೊಟ್ಟಿದ್ದು ಹೀಗೆ

ಕನ್ನಡತನದ ಬಗ್ಗೆ ನಾಲಿಗೆ ಹರಿಬಿಟ್ಟಿದ್ದ ಗಾಯಕ ಸೋನು ನಿಗಮ್‌ಗೆ ಸಂಕಷ್ಟ: ದೂರು ದಾಖಲು

Harshika Poonaccha: ಮಗಳಿಗೆ ದೈವಿಕ ಹೆಸರಿಟ್ಟ ಹರ್ಷಿಕಾ ಪೂಣಚ್ಚ ದಂಪತಿ

ಎಡವಟ್ಟು ಮಾಡಿಕೊಂಡ ನಟ ವಿಜಯ್​ ದೇವರಕೊಂಡ: ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದೇಕೆ

Pahalgam Attack: ರೇಡಿಯೋ ಸ್ಟೇಷನ್‌ಗಳಲ್ಲಿ ಭಾರತೀಯ ಹಾಡುಗಳ ಪ್ರಸಾರ ನಿಲ್ಲಿಸಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments