Webdunia - Bharat's app for daily news and videos

Install App

ಯಾರು ಏನೇ ಹೇಳಿದ್ರೂ ಏನೂ ಹೇಳಲ್ಲ, ಕೋಪ ಮಾಡ್ಕೊಳ್ಳಲ್ಲ: ಟಾಂಗ್ ಕೊಟ್ಟವರಿಗೆ ದರ್ಶನ್ ಕಿಕ್

Webdunia
ಬುಧವಾರ, 20 ಮಾರ್ಚ್ 2019 (15:37 IST)
ಮಂಡ್ಯ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರವಾಗಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ದರ್ಶನ್ ಟಾಂಗ್ ಕೊಟ್ಟವರಿಗೆ ತಿರುಗೇಟು ನೀಡಿದ್ದಾರೆ.


ಎರಡು ದಿನದಿಂದ ನಮ್ಮ ಬಗ್ಗೆ ಯಾರು ಯಾರು ಏನೆಲ್ಲಾ ಹೇಳ್ತಿದ್ದಾರೆ ಎಂದು ನಾವು ನೋಡ್ತಿದ್ದೀವಿ. ಯಾರು ಏನೇ ಹೇಳಿದ್ರೂ, ನಾವು ಏನೂ ಹೇಳಲ್ಲ, ಕೋಪ ಮಾಡ್ಕೊಳ್ಳಲ್ಲ ಎಂದು ದರ್ಶನ್ ನಗುತ್ತಲೇ ಟಾಂಗ್ ಕೊಟ್ಟಿದ್ದಾರೆ.

ಅಪ್ಪಾಜಿ ಮೇಲಿನ ಪ್ರೀತಿಗೆ ಇಲ್ಲಿಗೆ ಬಂದಿದ್ದೇವೆ. ಸುಮಲತಾ ಅಮ್ಮನಿಗೆ ನಿಮ್ಮ ಆಶೀರ್ವಾದ ಇರುತ್ತದೆ ಎಂದು ನನಗೆ ಗೊತ್ತು. ನಿಮ್ಮ ಈ ಜೋಶ್, ಧ್ವನಿ ಮೇ 23 ರವರೆಗೂ ಹೀಗೇ ಇರಲಿ ಎಂದು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments