Webdunia - Bharat's app for daily news and videos

Install App

ಯಾರು ಏನೇ ಹೇಳಿದ್ರೂ ಏನೂ ಹೇಳಲ್ಲ, ಕೋಪ ಮಾಡ್ಕೊಳ್ಳಲ್ಲ: ಟಾಂಗ್ ಕೊಟ್ಟವರಿಗೆ ದರ್ಶನ್ ಕಿಕ್

Webdunia
ಬುಧವಾರ, 20 ಮಾರ್ಚ್ 2019 (15:37 IST)
ಮಂಡ್ಯ: ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರವಾಗಿ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ದರ್ಶನ್ ಟಾಂಗ್ ಕೊಟ್ಟವರಿಗೆ ತಿರುಗೇಟು ನೀಡಿದ್ದಾರೆ.


ಎರಡು ದಿನದಿಂದ ನಮ್ಮ ಬಗ್ಗೆ ಯಾರು ಯಾರು ಏನೆಲ್ಲಾ ಹೇಳ್ತಿದ್ದಾರೆ ಎಂದು ನಾವು ನೋಡ್ತಿದ್ದೀವಿ. ಯಾರು ಏನೇ ಹೇಳಿದ್ರೂ, ನಾವು ಏನೂ ಹೇಳಲ್ಲ, ಕೋಪ ಮಾಡ್ಕೊಳ್ಳಲ್ಲ ಎಂದು ದರ್ಶನ್ ನಗುತ್ತಲೇ ಟಾಂಗ್ ಕೊಟ್ಟಿದ್ದಾರೆ.

ಅಪ್ಪಾಜಿ ಮೇಲಿನ ಪ್ರೀತಿಗೆ ಇಲ್ಲಿಗೆ ಬಂದಿದ್ದೇವೆ. ಸುಮಲತಾ ಅಮ್ಮನಿಗೆ ನಿಮ್ಮ ಆಶೀರ್ವಾದ ಇರುತ್ತದೆ ಎಂದು ನನಗೆ ಗೊತ್ತು. ನಿಮ್ಮ ಈ ಜೋಶ್, ಧ್ವನಿ ಮೇ 23 ರವರೆಗೂ ಹೀಗೇ ಇರಲಿ ಎಂದು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಸಿಎಂ ಸಿದ್ದರಾಮಯ್ಯರನ್ನು ದಿಢೀರ್ ಭೇಟಿಯಾದ ತೆಲುಗು ನಟ ರಾಮ್‌ ಚರಣ್‌

ಬರ್ತ್‌ಡೇಗೂ ಮುನ್ನ ಮೈಸೂರಿನಲ್ಲಿ ಚಾಮುಂಡಿ ತಾಯಿಯ ಆಶೀರ್ವಾದ ಪಡೆದ ಕಿಚ್ಚ ಸುದೀಪ್

ಅಮ್ಮನ ಹುಟ್ಟುಹಬ್ಬಕ್ಕೆ ಹೊಸ ಯೋಜನೆ ಕೈಗೊಂಡ ನಟ ಕಿಚ್ಚ ಸುದೀಪ್

ಗಂಡನ ಕೈಚಳಕದಲ್ಲೇ ಸೆರೆಯಾಗಲಿದೆ ಬಿಗ್‌ಬಾಸ್ ಖ್ಯಾತಿಯ ಗೌತಮಿ ಜಾಧವ್ ಮುಂದಿನ ಸಿನಿಮಾ‌‌

ಮುಂದಿನ ಸುದ್ದಿ
Show comments