ಉತ್ತರಾಖಂಡದ ಕಾನನದಲ್ಲಿ ದರ್ಶನ್ ಸಂಚಾರ

Webdunia
ಗುರುವಾರ, 30 ಜನವರಿ 2020 (09:28 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮಗೆ ಸಿಕ್ಕ ಬಿಡುವಿನ ವೇಳೆಯಲ್ಲಿ ತಮ್ಮ ಮೆಚ್ಚಿನ ವನ ಸಂಚಾರಕ್ಕೆ ಹೊರಟಿರುವುದು ಎಲ್ಲರಿಗೂ ಗೊತ್ತೇ ಇದೆ. ದರ್ಶನ್ ಉತ್ತರಾಖಂಡದ ಕಾನನದಲ್ಲಿ ಕ್ಯಾಮರಾ ಹಿಡಿದು ಫೋಟೋಗ್ರಫಿ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ತಮ್ಮ ಸ್ನೇಹಿತರ ಗುಂಪಿನೊಂದಿಗೆ ವನಸಂಚಾರ ಮಾಡಿರುವ ಡಿ ಬಾಸ್ ಪಕ್ಷಿಗಳ ಚಲನವಲನಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಸಾಮಾನ್ಯರಂತೇ ಬ್ಯಾಗ್, ಕ್ಯಾಮರಾ ಹಿಡಿದುಕೊಂಡು ರೈಲ್ವೇ ಸಂಚಾರ ಮಾಡುತ್ತಾ ಪ್ರವಾಸವನ್ನು ಎಂಜಾಯ್ ಮಾಡುತ್ತಿದ್ದಾರೆ.

ಈ ನಡುವೆ ತಮ್ಮನ್ನು ಗುರುತಿಸಿದ ಅಭಿಮಾನಿಗಳ ಜತೆ ಸೆಲ್ಫೀ ತೆಗೆಸಿಕೊಂಡು ಖುಷಿಪಡಿಸಿದ್ದಾರೆ. ಈ ಬಿಡುವಿನ ಬಳಿಕ ದರ್ಶನ್ ತಮ್ಮ ಮದಕರಿನಾಯಕ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ಲರ್ ಸೀರಿಯಲ್‌ನಲ್ಲಿ ದಿಲೀಪ್ ರಾಜ್‌ಗೆ ನಾಯಕಿಯಾಗಿದ್ದ ಮಲೈಕಾ ಭಾವುಕಾ ಪೋಸ್ಟ್‌

ಸೂರಜ್ ನಂಬಿಯಾರ್ ಜತೆಗಿನ ವಿಚ್ಛೇಧನ ಬಗ್ಗೆ ಕೊನೆಗೂ ಮೌನ ಮುರಿದ ನಟಿ ಮೌನಿ ರಾಯ್

ತ್ರಿಶಾ ಕೃಷ್ಣನ್‌ ಮುಂದಿನ ಸಿನಿಮಾ ಕರುಪ್ಪು ವಿಶೇಷ ಪ್ರದರ್ಶನಕ್ಕೆ ಸಿಎಂ ವಿಜಯ್‌ರಿಂದ ಸಿಕ್ತು ಅನುಮತಿ

ದಿಲೀಪ್ ರಾಜ್ ಸಾವಿಗೆ ಮುನ್ನ ನಡೆದಿದ್ದ ವಿಚಾರ ಬಯಲು

ಯಾರೂ ನನ್ನ ಕಡೆ ತಿರುಗಿಯೂ ನೋಡಲಿಲ್ಲ, ರವಿಶಂಕರ್ ಗುರೂಜಿ ಆಶ್ರಮದ ಶಾಕಿಂಗ್ ಘಟನೆ ನೆನೆದ ರಜನಿಕಾಂತ್ Video

ಮುಂದಿನ ಸುದ್ದಿ
Show comments