Webdunia - Bharat's app for daily news and videos

Install App

ಉತ್ತರಾಖಂಡದ ಕಾನನದಲ್ಲಿ ದರ್ಶನ್ ಸಂಚಾರ

Webdunia
ಗುರುವಾರ, 30 ಜನವರಿ 2020 (09:28 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮಗೆ ಸಿಕ್ಕ ಬಿಡುವಿನ ವೇಳೆಯಲ್ಲಿ ತಮ್ಮ ಮೆಚ್ಚಿನ ವನ ಸಂಚಾರಕ್ಕೆ ಹೊರಟಿರುವುದು ಎಲ್ಲರಿಗೂ ಗೊತ್ತೇ ಇದೆ. ದರ್ಶನ್ ಉತ್ತರಾಖಂಡದ ಕಾನನದಲ್ಲಿ ಕ್ಯಾಮರಾ ಹಿಡಿದು ಫೋಟೋಗ್ರಫಿ ಮಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ತಮ್ಮ ಸ್ನೇಹಿತರ ಗುಂಪಿನೊಂದಿಗೆ ವನಸಂಚಾರ ಮಾಡಿರುವ ಡಿ ಬಾಸ್ ಪಕ್ಷಿಗಳ ಚಲನವಲನಗಳನ್ನು ತಮ್ಮ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಸಾಮಾನ್ಯರಂತೇ ಬ್ಯಾಗ್, ಕ್ಯಾಮರಾ ಹಿಡಿದುಕೊಂಡು ರೈಲ್ವೇ ಸಂಚಾರ ಮಾಡುತ್ತಾ ಪ್ರವಾಸವನ್ನು ಎಂಜಾಯ್ ಮಾಡುತ್ತಿದ್ದಾರೆ.

ಈ ನಡುವೆ ತಮ್ಮನ್ನು ಗುರುತಿಸಿದ ಅಭಿಮಾನಿಗಳ ಜತೆ ಸೆಲ್ಫೀ ತೆಗೆಸಿಕೊಂಡು ಖುಷಿಪಡಿಸಿದ್ದಾರೆ. ಈ ಬಿಡುವಿನ ಬಳಿಕ ದರ್ಶನ್ ತಮ್ಮ ಮದಕರಿನಾಯಕ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹುಟ್ಟಹಬ್ಬಕ್ಕೂ ಮುನ್ನ ಅಭಿಮಾನಿಗಳಿಗೆ ಕಿಚ್ಚ ಮಹತ್ವದ ಸಂದೇಶ: ಮುಂದಿನ ಬೇಟೆಗೆ ರೆಡಿ ಎಂದ ಸುದೀಪ್‌

ಟಾಕ್ಸಿಕ್ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು, ಭಾರೀ ನಿರೀಕ್ಷೆಯ ಸಿನಿಮಾ ಮೊದಲ ದಿನ ಗಳಿಸಿದ್ದೆಷ್ಟು: ನಿಜಕ್ಕೂ ಶಾಕಿಂಗ್

ಭಾರೀ ವಿವಾದ ಬೆನ್ನಲ್ಲೇ ರಕ್ಷಾಬಂಧನದ ಜಾಹೀರಾತು ವಾಪಸ್‌ ಪಡೆದ ಜಿವಾ: ನಟಿ ಕೃತಿ ಸನೋನ್‌ಗೆ ಶಾಕ್‌

ಫೋಟೋ ಕೇಳಿದ್ರೆ ಬೈದ್ರೆ… ಭದ್ರತಾ ಸಿಬ್ಬಂದಿ ಜೊತೆ ರಿತೇಶ್ ದೇಶಮುಖ್, ಜೆನಿಲಿಯಾ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಯಶ್ ಹೇಳಿದ್ರೂ ಕ್ಯಾರೇ ಇಲ್ಲ: ಟಾಕ್ಸಿಕ್ ಸಿನಿಮಾಗೆ ಅಭಿಮಾನಿಗಳೇ ಹೀಗೆ ಮಾಡಿದರೆ ಹೇಗೆ

ಮುಂದಿನ ಸುದ್ದಿ
Show comments