Webdunia - Bharat's app for daily news and videos

Install App

ಒಂದೇ ಒಂದು ಸಿಗರೇಟ್‌ಗಾಗಿ ಪೊಲೀಸ್‌ ಮುಂದೆ ಅಂಗಲಾಚುತ್ತಿರುವ ದರ್ಶನ್‌

sampriya
ಬುಧವಾರ, 12 ಜೂನ್ 2024 (19:26 IST)
Photo By X
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್‌ ಕಸ್ಟಡಿಯಲ್ಲಿರುವ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 13 ಮಂದಿ ಆರೋಪಿಗಳನ್ನು ಕರೆದೊಯ್ದು ಒಂದೂವರೆ ಗಂಟೆಗೂ ಹೆಚ್ಚು ಕಾಲ ಸ್ಥಳ ಮಹಜರು ಮಾಡಲಾಗಿದೆ. ಇನ್ನೂ ವಿಚಾರಣೆ ಎದುರಿಸುತ್ತಿರುವ ದರ್ಶನ್‌ ಅವರು ಪೊಲೀಸರ ಮುಂದೆ ಸಿಗರೇಟ್‌ ನೀಡುವಂತೆ ಬೇಡಿಕೊಳ್ಳುತ್ತಿದ್ದಾರೆಂಬ ಮಾಹಿತಿ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಿನ್ನೆ ನಟ ದರ್ಶನ್‌ ಹಾಗೂ 13ಮಂದಿ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆಯನ್ನು ಚುರುಕು ಮಾಡಿದ್ದಾರೆ. ಅದಲ್ಲದೆ ನಟ ದರ್ಶನ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚಿತ್ರದುರ್ಗಾದಲ್ಲಿ ಇಂದು ಪ್ರತಿಭಟನೆ ನಡೆಸಲಾಗಿದೆ.

ಇನ್ನೂ ವಿಚಾರಣೆ ವೇಳೇ ಸಿಗರೇಟ್‌ ಇಲ್ಲದೆ ಕೈ ಕಾಲು ನಡುಗುತ್ತಿದ್ದು, ದಯಾಮಾಡಿ ಒಂದೇ ಒಂದು ಸಿಗರೇಟ್‌ ನೀಡುವಂತೆ ಪೊಲೀಸರಲ್ಲಿ ದರ್ಶನ್‌ ಅಂಗಲಾಚಿದ್ದಾರೆ. ಅದಲ್ಲದೆ ಪೊಲೀಸರು ಸಿಗರೇಟ್‌ ಕೊಡಿಸಲು ಸಾಧ್ಯವಿಲ್ಲವೆಂದು ಹೇಳಿ ದರ್ಶನ್‌ ಮೇಲೆ ಗರಂ ಆಗಿದ್ದಾರೆಂಬ ಮಾಹಿತಿಯಿದೆ.

ಇನ್ನೂ ಪೊಲೀಸ್‌ ಕಸ್ಟಡಿಯ ವಿಚಾರಣೆಯಲ್ಲಿರುವ ದರ್ಶನ್‌ಗೆ ರೇಣುಕಾಸ್ವಾಮಿ ಹತ್ಯೆ ಸಂಬಂಧ ಹಲವಾರು ಪ್ರಶ್ನೆಗಳನ್ನು ಮಾಡುತ್ತಿದ್ದರು ನಾನು ಏನು ತಪ್ಪು ಮಾಡಿಲ್ಲ ಎಂಬ ಉತ್ತರವನ್ನು ನೀಡುತ್ತಿದ್ದಾರಂತ್ತೆ. ನಾನು ಈ ಕೊಲೆ ಮಾಡಿಲ್ಲ, ಮಾಡಿಸಿಯೂ ಇಲ್ಲ ಎಂಬುದನ್ನಷ್ಟೇ ಪುನರ್‌ ಉಚ್ಚರಿಸುತ್ತಾರೆಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. 


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments