Webdunia - Bharat's app for daily news and videos

Install App

ಜೈಲಿನಲ್ಲಿ ಸದ್ಯ ದರ್ಶನ್‌ಗಿಲ್ಲ ಮನೆಯೂಟ ಸವಿಯುವ ಭಾಗ್ಯ

Sampriya
ಸೋಮವಾರ, 22 ಜುಲೈ 2024 (18:31 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ಗೆ ಮನೆಯೂಟ ನೀಡುವ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 25ಕ್ಕೆ ಆದೇಶವನ್ನು ಕಾಯ್ದಿರಿಸಿದೆ.

ಈ ಮೂಲಕ ಸದ್ಯ ದರ್ಶನ್ ಅವರು ಜೈಲೂಟವನ್ನೇ ಸೇವಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇಂದು ದರ್ಶನ್ ಪರ ಹಾಗೂ ಪೊಲೀಸರ ಪರ ವಾದವನ್ನು ಆಲಿಸಿದ ನ್ಯಾಯಾಲಯ ಈ ಸಂಬಂಧ ಆದೇಶವನ್ನು ಜುಲೈ 25ಕ್ಕೆ ಪ್ರಕಟಿಸುವುದಾಗಿ ಹೇಳಿದೆ.


ದರ್ಶನ್ ಪರ ವಕೀಲರ ವಾದ ಹೀಗಿತ್ತು: ವಿಚಾರಣಾಧೀನ ಕೈದಿಯಾಗಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿ ಮನೆಯೂಟ ಪಡೆಯಬಹುದು. ಕೆಲ ನಿಬಂಧನೆಗಳೊಂದಿಗೆ ಮನೆಯೂಟಕ್ಕೆ ಅವಕಾಶ ಮಾಡಿಕೊಡಬಹುದು. ಸೆಕ್ಷನ್ 30ರ ಪ್ರಕಾರ ಜೈಲಿನಲ್ಲಿ ಇರುವ ಆರೋಪಿ ಮನೆಯ ಊಟ ಪಡೆಯಬಹುದು. ಅದರ ಜತೆಗೆ ಹಾಸಿಗೆ ಹಾಗೂ ಪುಸ್ತಕಗಳನ್ನು ನೀಡಬಹುದು. ಇವೆಲ್ಲ ಅವಕಾಶವನ್ನು ಮಾಡಿಕೊಡಬೇಕೆಂದು ವಾದ ಮಂಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments