Webdunia - Bharat's app for daily news and videos

Install App

ಜೈಲಿನಲ್ಲಿ ದರ್ಶನ್‌ಗೆ ಮತ್ತೇ ಮತ್ತೇ ಕಾಡುತ್ತಿದೆಯಾ ಜ್ವರ

Sampriya
ಮಂಗಳವಾರ, 23 ಜುಲೈ 2024 (16:30 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದುಬಂದಿದೆ. ಅನಾರೋಗ್ಯದ ಹಿನ್ನೆಲೆ ಹಿರಿಯ ವೈದ್ಯರಿಂದ ದರ್ಶನ್‌ಗೆ ಜೈಲಿನಿಂದಲೇ ಚಿಕಿತ್ಸೆಯನ್ನು ನೀಡಲಾಗಿದೆ ಎಂಬ ಮಾಹಿತಿಯಿದೆ.

ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ದೈಹಿಕವಾಗಿ ಕುಗ್ಗಿ ಹೋಗಿದ್ದಾರೆ. ಹೊರಗಡೆ ಇದ್ದಾಗ ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ನಡೆಸಿದ ದರ್ಶನ್​ ಅವರು ಈಗ ಜೈಲಿಯಲ್ಲಿ ಕಷ್ಟಪಡುತ್ತಿದ್ದಾರೆ. ಮುಖ್ಯವಾಗಿ ಜೈಲಿನ ಊಟಕ್ಕೆ ಹೊಂದಲು ಕಷ್ಟ ಪಡುತ್ತಿರುವ ದರ್ಶನ್ ಅವರಿಗೆ ಮನೆಯಿಂದ ಊಟ ತರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಮನವಿ ಮಾಡಿದ್ದಾರೆ.

ಇದೀಗ ದರ್ಶನ್ ಅವರಿಗೆ ಜ್ವರ ಕಾಣಿಸಿಕೊಂಡ ಮಾಹಿತಿಯಿದೆ. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಕಳೆದ ಮೂರು ದಿನಗಳಿಂದ ಆರೋಗ್ಯ ಕೈಕೊಟ್ಟಿದೆ. ಜ್ವರದಿಂದ ಬಳಲುತ್ತಿದ್ದ ನಟನಿಗೆ ಜೈಲಿನ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಅಧಿಕಾರಿಗಳು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments