ಅದ್ಧೂರಿಯಾಗಿ ನಡೆದ ಕುರುಕ್ಷೇತ್ರ ಅಡಿಯೋ ರಿಲೀಸ್, ಜೀ ಕನ್ನಡದಲ್ಲಿ ಪ್ರಸಾರ

Webdunia
ಸೋಮವಾರ, 8 ಜುಲೈ 2019 (10:12 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ಮುನಿರತ್ನಿ ನಿರ್ಮಾಣದ ಕುರುಕ್ಷೇತ್ರ ಅಡಿಯೋ ರಿಲೀಸ್ ಕಾರ್ಯಕ್ರಮ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿದೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಹೋರೇ ಹಾಡಿಗೆ ದುರ್ಯೋಧನನ ವೇಷದಲ್ಲಿ ಹೆಜ್ಜೆ ಹಾಕಿ ಭರ್ಜರಿಯಾಗಿ ಎಂಟ್ರಿ ಕೊಟ್ಟರು. ಕಾರ್ಯಕ್ರಮಕ್ಕೆ ನಟ ದರ್ಶನ್, ಹರಿಪ್ರಿಯಾ, ಶಶಿಕುಮಾರ್ ಸೇರಿದಂತೆ ಹಲವರು ಆಗಮಿಸಿದ್ದರು.

ಈ ಕಾರ್ಯಕ್ರಮ ಜೀ ಕನ್ನಡದಲ್ಲಿ ಸದ್ಯದಲ್ಲಿಯೇ ಪ್ರಸಾರವಾಗಲಿದೆ. ಹಾಡುಗಳ ಜತೆಗೆ ಚಿತ್ರದ ಟ್ರೈಲರ್ ಕೂಡಾ ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವೈಶಾಕ್ ಆತ್ಮಹತ್ಯೆ ಪ್ರಕರಣ, ಕೃಷಿ ತಾಪಂಡ ಜತೆಗಿನ ಸಂಬಂಧದ ಬಗ್ಗೆ ಪತ್ನಿ ಮೇಘನಾ ಉಲ್ಲೇಖ

Video, ವೈಶಾಕ್ ಅಂತ್ಯಕ್ರಿಯೆ ನೋಡಲು ಬಂದ ಕೃಷಿ ತಾಪಂಡಗೆ ಕುಟುಂಬದವರ ಕ್ಲಾಸ್‌

ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಖ್ ಆತ್ಮಹತ್ಯೆ: ಸಂಕಷ್ಟದಲ್ಲಿ ನಟಿ

ಇಂಟ್ರೆಸ್ಟ್ ಇಲ್ಲ ಅಂದ್ರೂ ಹುಡುಗನ ಬೆನ್ನು ಬಿದ್ದು ಸೆಲ್ಫೀ ತೆಗೆಸಿಕೊಂಡ್ರಾ ಶ್ರೀಲೀಲಾ: ವೈರಲ್ ಆಯ್ತು

ರಜನಿಕಾಂತ್ ಬಹುನಿರೀಕ್ಷಿತ 173ನೇ ಸಿನಿಮಾಗೆ ಹೆಸರು ಫಿಕ್ಸ್: ವಿಭಿನ್ನ ಗೆಟಪ್‌ನಲ್ಲಿ ಸೂಪರ್‌ ಸ್ಟಾರ್‌

ಮುಂದಿನ ಸುದ್ದಿ
Show comments