Webdunia - Bharat's app for daily news and videos

Install App

ಅದ್ಧೂರಿಯಾಗಿ ನಡೆದ ಕುರುಕ್ಷೇತ್ರ ಅಡಿಯೋ ರಿಲೀಸ್, ಜೀ ಕನ್ನಡದಲ್ಲಿ ಪ್ರಸಾರ

Webdunia
ಸೋಮವಾರ, 8 ಜುಲೈ 2019 (10:12 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ಮುನಿರತ್ನಿ ನಿರ್ಮಾಣದ ಕುರುಕ್ಷೇತ್ರ ಅಡಿಯೋ ರಿಲೀಸ್ ಕಾರ್ಯಕ್ರಮ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿದೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಹೋರೇ ಹಾಡಿಗೆ ದುರ್ಯೋಧನನ ವೇಷದಲ್ಲಿ ಹೆಜ್ಜೆ ಹಾಕಿ ಭರ್ಜರಿಯಾಗಿ ಎಂಟ್ರಿ ಕೊಟ್ಟರು. ಕಾರ್ಯಕ್ರಮಕ್ಕೆ ನಟ ದರ್ಶನ್, ಹರಿಪ್ರಿಯಾ, ಶಶಿಕುಮಾರ್ ಸೇರಿದಂತೆ ಹಲವರು ಆಗಮಿಸಿದ್ದರು.

ಈ ಕಾರ್ಯಕ್ರಮ ಜೀ ಕನ್ನಡದಲ್ಲಿ ಸದ್ಯದಲ್ಲಿಯೇ ಪ್ರಸಾರವಾಗಲಿದೆ. ಹಾಡುಗಳ ಜತೆಗೆ ಚಿತ್ರದ ಟ್ರೈಲರ್ ಕೂಡಾ ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video, ಅಪರೂಪದ ಲಾರ್ ಗಿಬ್ಬನ್ ಪ್ರಾಣಿ ಜತೆಗಿನ ನಟ ವಿಕ್ರಮ್ ವಿಡಿಯೋ ವೈರಲ್ ಬೆನ್ನಲ್ಲೇ ಅರಣ್ಯ ಇಲಾಖೆ ಎಂಟ್ರಿ

ಮತದಾರರ ಪಟ್ಟಿಯಿಂದ ನನ್ನ ಹೆಸರು ಅಳಿಸಲಾಗಿದೆ ಎಂಬ ಪ್ರಕಾಶ್ ರಾಜ್ ಗೆ ನಿಜವೇನೆಂದು ತಿಳಿಸಿ ಹೇಳಿದ ಚುನಾವಣಾ ಆಯೋಗ

ಡಿ ಬಾಸ್ ಟಾರ್ಗೆಟ್ ಆಗುತ್ತಿದ್ದಾರೆಯೇ, ದರ್ಶನ್ ಅಭಿಮಾನಿಗಳ ಆರೋಪವೇನು

ಸೊಂಟದ ಪೆಟ್ಟಿನಿಂದಾಗಿ ಬೆಡ್‌ರೆಸ್ಟ್‌ನಲ್ಲಿರುವ ರಶ್ಮಿಕಾ ಆರೋಗ್ಯದಲ್ಲಿ ಬಗ್ಗೆ ಬಿಗ್ ಅಪ್ಡೇಟ್‌

ಕೇರಳದ ಖ್ಯಾತ ಅಖಿಲ್‌ ಎನ್‌ಆರ್‌ಡಿ ಬದುಕಲ್ಲಿ ಬಿರುಗಾಳಿ, ಲವರ್ ಜತೆ ರಾತೋರಾತ್ರಿ ಓಡಿ ಹೋದ ಪತ್ನಿ, Video

ಮುಂದಿನ ಸುದ್ದಿ
Show comments