Webdunia - Bharat's app for daily news and videos

Install App

ಅದ್ಧೂರಿಯಾಗಿ ನಡೆದ ಕುರುಕ್ಷೇತ್ರ ಅಡಿಯೋ ರಿಲೀಸ್, ಜೀ ಕನ್ನಡದಲ್ಲಿ ಪ್ರಸಾರ

Webdunia
ಸೋಮವಾರ, 8 ಜುಲೈ 2019 (10:12 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ ಮುನಿರತ್ನಿ ನಿರ್ಮಾಣದ ಕುರುಕ್ಷೇತ್ರ ಅಡಿಯೋ ರಿಲೀಸ್ ಕಾರ್ಯಕ್ರಮ ನಿನ್ನೆ ಸಂಜೆ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನೆರವೇರಿದೆ.


ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಹೋರೇ ಹಾಡಿಗೆ ದುರ್ಯೋಧನನ ವೇಷದಲ್ಲಿ ಹೆಜ್ಜೆ ಹಾಕಿ ಭರ್ಜರಿಯಾಗಿ ಎಂಟ್ರಿ ಕೊಟ್ಟರು. ಕಾರ್ಯಕ್ರಮಕ್ಕೆ ನಟ ದರ್ಶನ್, ಹರಿಪ್ರಿಯಾ, ಶಶಿಕುಮಾರ್ ಸೇರಿದಂತೆ ಹಲವರು ಆಗಮಿಸಿದ್ದರು.

ಈ ಕಾರ್ಯಕ್ರಮ ಜೀ ಕನ್ನಡದಲ್ಲಿ ಸದ್ಯದಲ್ಲಿಯೇ ಪ್ರಸಾರವಾಗಲಿದೆ. ಹಾಡುಗಳ ಜತೆಗೆ ಚಿತ್ರದ ಟ್ರೈಲರ್ ಕೂಡಾ ಬಿಡುಗಡೆಯಾಗಿದ್ದು, ಯೂ ಟ್ಯೂಬ್ ನಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

ಮುಂದಿನ ಸುದ್ದಿ
Show comments