Webdunia - Bharat's app for daily news and videos

Install App

ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಮಾಡಿದ ಕೆಲಸ ಮೆಚ್ಚಿದ ಡಿ ಬಾಸ್ ದರ್ಶನ್

Webdunia
ಸೋಮವಾರ, 14 ಜೂನ್ 2021 (10:45 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 8 ನೇ ಸೀಸನ್ ಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದ ಸ್ಯಾಂಡಲ್ ವುಡ್ ನಟಿ ಪ್ರಿಯಾಂಕ ತಿಮ್ಮೇಶ್ ಮಾಡಿದ ಕೆಲಸವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚಿದ್ದಾರೆ.


ಇತ್ತೀಚೆಗೆ ನಟ ದರ್ಶನ್ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಮನವಿ ಮಾಡಿದ್ದರು. ಅದಕ್ಕೆ ನೂರಾರು ಜನರು ಸ್ಪಂದಿಸಿ ಪೈಪೋಟಿಯಲ್ಲಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಸೆಲೆಬ್ರಿಟಿಗಳೂ ಕೈ ಜೋಡಿಸಿದ್ದರು.

ಇದೀಗ ಬಿಗ್ ಬಾಸ್ ಖ್ಯಾತಿಯಯ ನಟಿ ಪ್ರಿಯಾಂಕ ತಿಮ್ಮೇಶ್ ಕೂಡಾ ಕೃಷ್ಣಮೃಗವೊಂದನ್ನು ದತ್ತು ಪಡೆದಿದ್ದಾರೆ. ಹೀಗಾಗಿ ದರ್ಶನ್ ಪ್ರಿಯಾಂಕಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿಮ್ಮ ಕೆಲಸಕ್ಕೆ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments