ಬಿಗ್ ಬಾಸ್ ಖ್ಯಾತಿಯ ಪ್ರಿಯಾಂಕ ತಿಮ್ಮೇಶ್ ಮಾಡಿದ ಕೆಲಸ ಮೆಚ್ಚಿದ ಡಿ ಬಾಸ್ ದರ್ಶನ್

Webdunia
ಸೋಮವಾರ, 14 ಜೂನ್ 2021 (10:45 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 8 ನೇ ಸೀಸನ್ ಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದಿದ್ದ ಸ್ಯಾಂಡಲ್ ವುಡ್ ನಟಿ ಪ್ರಿಯಾಂಕ ತಿಮ್ಮೇಶ್ ಮಾಡಿದ ಕೆಲಸವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚಿದ್ದಾರೆ.


ಇತ್ತೀಚೆಗೆ ನಟ ದರ್ಶನ್ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಲು ಮನವಿ ಮಾಡಿದ್ದರು. ಅದಕ್ಕೆ ನೂರಾರು ಜನರು ಸ್ಪಂದಿಸಿ ಪೈಪೋಟಿಯಲ್ಲಿ ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಸೇರಿದಂತೆ ಸೆಲೆಬ್ರಿಟಿಗಳೂ ಕೈ ಜೋಡಿಸಿದ್ದರು.

ಇದೀಗ ಬಿಗ್ ಬಾಸ್ ಖ್ಯಾತಿಯಯ ನಟಿ ಪ್ರಿಯಾಂಕ ತಿಮ್ಮೇಶ್ ಕೂಡಾ ಕೃಷ್ಣಮೃಗವೊಂದನ್ನು ದತ್ತು ಪಡೆದಿದ್ದಾರೆ. ಹೀಗಾಗಿ ದರ್ಶನ್ ಪ್ರಿಯಾಂಕಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ನಿಮ್ಮ ಕೆಲಸಕ್ಕೆ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುರುತಿಸಲಾಗದಂತಹ ರೂಪದಲ್ಲಿ ಸಲ್ಮಾನ್ ಖಾನ್, ಬಾಲಿವುಡ್‌ ಸುಲ್ತಾನ್ ಹೊಸ ಲುಕ್ ಕಂಡು ಅಭಿಮಾನಿಗಳು ಶಾಕ್, Video

ಬಾಲಿವುಡ್‌ ಅಂಗಳದಲ್ಲಿ ಯಶ್ ಕನ್ನಡದ ಕಂಪು, ರಾಮಾಯಣ ವೇದಿಕೆ ಹತ್ತುತ್ತಿದ್ದ ಹಾಗೇ ರಾಕಿ ಬಾಯ್ ಮಾಡಿದ ಕೆಲಸಕ್ಕೆ ಕನ್ನಡಿಗರು ಫಿದಾ, Video

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

ಮುಂದಿನ ಸುದ್ದಿ
Show comments