Webdunia - Bharat's app for daily news and videos

Install App

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕನ ಆಸೆ ನೆರವೇರಿಸಿದ ಡಿ ಬಾಸ್ ದರ್ಶನ್

Webdunia
ಸೋಮವಾರ, 13 ಜನವರಿ 2020 (09:13 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮಗೆ ಅಭಿಮಾನಿಗಳೇ ಸೆಲೆಬ್ರಿಟಿಗಳು ಎಂದವರು. ಇಂತಿಪ್ಪ ದರ್ಶನ್ ಇದೀಗ ತಮ್ಮ ಅಭಿಮಾನಿ ಬಾಲಕನ ಕನಸು ನನಸು ಮಾಡಿದ್ದಾರೆ.


ಅನೇಕ ಬಾರಿ ಖಾಯಿಲೆಯಿಂದ ಬಳಲುತ್ತಿರುವ ಅಥವಾ ಜೀವನದ ಕೊನೆಯ ಹಂತದಲ್ಲಿರುವ ಅಭಿಮಾನಿಗಳ ಆಸೆ ನೆರವೇರಿಸಲು ದರ್ಶನ್ ನೇರವಾಗಿ ಅವರ ಬಳಿಗೇ ಹೋಗಿದ್ದಿದೆ. ಇದೀಗ ಅದೇ ರೀತಿ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಬಾಲಕನೊಬ್ಬನ ಕನಸು ನನಸು ಮಾಡಿದ್ದಾರೆ.

ಅಸೌಖ್ಯದಿಂದ ಬಳಲುತ್ತಿರುವ ಬಾಲಕ ರತನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ. ಆತನಿಗೆ ಜೀವನದಲ್ಲಿ ಒಮ್ಮೆಯಾದರೂ ದರ್ಶನ್ ರನ್ನು ಭೇಟಿ ಮಾಡಬೇಕೆಂಬ ಆಸೆಯಿತ್ತು. ಅದರಂತೆ ಆತನನ್ನು ಮನೆಗೆ ಕರೆಸಿ ಆತನ ಜತೆಗೆ ಕೆಲ ಹೊತ್ತು ಕಳೆದು, ನಗು ಮೂಡಿಸುವ ಪ್ರಯತ್ನ ಮಾಡಿದ್ದಾರೆ ದರ್ಶನ್.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments