ಸಾಲು ಸಾಲು ಸಂಕಷ್ಟಗಳ ಬಳಿಕ ಅಹಲ್ಯದೇವಿ ದೇವಿಯ ಮೊರೆ ಹೋದ ದರ್ಶನ್‌

Sampriya
ಬುಧವಾರ, 15 ಜನವರಿ 2025 (16:07 IST)
Photo Courtesy X
ಮಂಡ್ಯ: ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಮಂಗಳವಾರ ಕುಟುಂಬದ ಸದಸ್ಯರೊಂದಿಗೆ ಸಂಕ್ರಾಂತಿ ಆಚರಿಸಿದ್ದ ನಟ ದರ್ಶನ್‌ ಅವರು ಇಂದು ಪಾಂಡವಪುರ  ತಾಲೂಕಿನ ಆರತಿ ಉಕ್ಕಡ ಅಹಲ್ಯದೇವಿ ದೇವಸ್ಥಾನಕ್ಕೆ ನಟ ದರ್ಶನ್ ಭೇಟಿ ನೀಡಿದ್ದಾರೆ.

ದರ್ಶನ್‌ ಅವರು ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್, ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ, ನಟ ಧನ್ವೀರ್ ಜೊತೆ ದರ್ಶನ್ ಅಹಲ್ಯದೇವಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಸಂಕಷ್ಟ ಪರಿಹಾರಕ್ಕೆ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 7 ಮಂದಿಗೆ ಕರ್ನಾಟಕ ಹೈಕೋರ್ಟ್ ಡಿ.13 ರಂದು ಜಾಮೀನು ಮಂಜೂರು ಮಾಡಿತ್ತು. ಜೊತೆಗೆ ಕೋರ್ಟ್ ಅನುಮತಿ ಇಲ್ಲದೇ ಬೆಂಗಳೂರು ಬಿಟ್ಟು ಹೋಗುವಂತಿಲ್ಲ. ಪ್ರತಿ ತಿಂಗಳು ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಿತ್ತು.

ಇತ್ತೀಚಿಗಷ್ಟೇ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಜ.12ರಿಂದ 17ರವರೆಗೆ ಮೈಸೂರಿಗೆ ತೆರಳಲು ಅನುಮತಿ ಕೋರಿದ್ದ ದರ್ಶನ್‌ಗೆ ಕೋರ್ಟ್ ಅನುಮತಿ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments