Webdunia - Bharat's app for daily news and videos

Install App

ಬರ್ತ್ ಡೇ ಗಲಾಟೆ: ಅಭಿಮಾನಿಗಳ ಪರ ನಿಂತ ಡಿ ಬಾಸ್ ದರ್ಶನ್

Webdunia
ಬುಧವಾರ, 19 ಫೆಬ್ರವರಿ 2020 (09:41 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ಬರ್ತ್ ಡೇ ದಿನ ಅವರ ಅಭಿಮಾನಿಗಳು ತಮ್ಮ ವಾಹನಗಳನ್ನು ಜಖಂ ಮಾಡಿದ್ದಾರೆ ಎಂದು ಆಪಾದಿಸಿ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ದರ್ಶನ್ ಅಭಿಮಾನಿಗಳ ಪರ ನಿಂತಿದ್ದಾರೆ.


ಮೈಸೂರಿನಲ್ಲಿ ನಿರ್ಮಾಪಕಿ ಶ್ರುತಿ ನಾಯ್ಡು ಅವರ ಮೈಸೂರು ಮಿರ್ಚಿ ಹೋಟೆಲ್ ಉದ್ಘಾಟನೆಗೆ ಆಗಮಿಸಿದ್ದ ದರ್ಶನ್ ಗೆ ಈ ಬಗ್ಗೆ ಪ್ರಶ್ನಿಸಿದಾಗ ಕೊಂಚ ಗರಂ ಆಗಿಯೇ ಉತ್ತರಿಸಿದ್ದಾರೆ.

‘ಎಲ್ಲಿ ಸರ್ ಗಲಾಟೆ ಆಗಿರೋದು. ಎಲ್ಲಾ ನಮ್ಮ ಬಳಿ ಸಿಸಿಟಿವಿ ಇದೆ. ನಮಗೂ ಗೊತ್ತು. ಹೋಟೆಲ್ ಬಗ್ಗೆ ಕೇಳಿ ಎಂದರೆ ಬೇರೆಲ್ಲಾ ಪ್ರಶ್ನೆ ಮಾಡ್ತೀರಲ್ಲಾ’ ಎಂದು ನಗುತ್ತಲೇ ಕೊಂಚ ಗರಂ ಆಗಿಯೇ ಉತ್ತರಿಸಿದ್ದಾರೆ. ಇನ್ನು, ತಮ್ಮ ಬರ್ತ್ ಡೇಗೆ ಬಂದು ಹರಸಿದ ಅಭಿಮಾನಿಗಳಿಗೆ, ಜನರನ್ನು ನಿಯಂತ್ರಿಸಲು ಸಹಕರಿಸಿದ ಪೊಲೀಸರಿಗೆ ದರ್ಶನ್ ಸಾಮಾಜಿಕ ಜಾಲತಾಣ ಮೂಲಕ ವಿಶೇಷವಾಗಿ ಧನ್ಯವಾದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪವಿತ್ರಾ ಗೌಡಗೆ ಬಿಗ್ ಶಾಕ್ ನೀಡಿದ ಕೋರ್ಟ್, ಬೇಲ್ ಅರ್ಜಿ ವಜಾ

Video: ಯಾವ ಕಿತ್ತೋದ ನನ್ಮಕ್ಳಿಗೂ ತಲೆಕೆಡಿಸಿಕೊಳ್ಬೇಡಿ: ಕಿಚ್ಚ ಸುದೀಪ್ ಕೌಂಟರ್ ಕೊಟ್ಟಿದ್ದು ಯಾರಿಗೆ

ದರ್ಶನ್ ಗೆ ಬೆಂಗಳೂರು ಜೈಲಿನಿಂದ ಗೇಟ್ ಪಾಸ್ ಸಿಗುತ್ತಾ, ಕೋರ್ಟ್ ತೀರ್ಮಾನ ಏನಿರುತ್ತೋ

Annaiah serial: ತೆರೆ ಮೇಲೆ ನಡೀತು ಶಿವು, ಪಾರು ಫಸ್ಟ್ ನೈಟ್, ಅಯ್ಯೋ ಶಿವನೇ ಎಂದ ವೀಕ್ಷಕರು

ಕಿಚ್ಚ ಸುದೀಪ್ ಬರ್ತ್ ಡೇ: ಕಿಚ್ಚನ ಈ ಒಂದು ಅಭ್ಯಾಸ ಎಲ್ಲರಿಗೂ ಮಾದರಿ

ಮುಂದಿನ ಸುದ್ದಿ
Show comments