Webdunia - Bharat's app for daily news and videos

Install App

ಬರ್ತ್ ಡೇ ಗಲಾಟೆ: ಅಭಿಮಾನಿಗಳ ಪರ ನಿಂತ ಡಿ ಬಾಸ್ ದರ್ಶನ್

Webdunia
ಬುಧವಾರ, 19 ಫೆಬ್ರವರಿ 2020 (09:41 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ಬರ್ತ್ ಡೇ ದಿನ ಅವರ ಅಭಿಮಾನಿಗಳು ತಮ್ಮ ವಾಹನಗಳನ್ನು ಜಖಂ ಮಾಡಿದ್ದಾರೆ ಎಂದು ಆಪಾದಿಸಿ ಅಕ್ಕಪಕ್ಕದ ನಿವಾಸಿಗಳು ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ದರ್ಶನ್ ಅಭಿಮಾನಿಗಳ ಪರ ನಿಂತಿದ್ದಾರೆ.


ಮೈಸೂರಿನಲ್ಲಿ ನಿರ್ಮಾಪಕಿ ಶ್ರುತಿ ನಾಯ್ಡು ಅವರ ಮೈಸೂರು ಮಿರ್ಚಿ ಹೋಟೆಲ್ ಉದ್ಘಾಟನೆಗೆ ಆಗಮಿಸಿದ್ದ ದರ್ಶನ್ ಗೆ ಈ ಬಗ್ಗೆ ಪ್ರಶ್ನಿಸಿದಾಗ ಕೊಂಚ ಗರಂ ಆಗಿಯೇ ಉತ್ತರಿಸಿದ್ದಾರೆ.

‘ಎಲ್ಲಿ ಸರ್ ಗಲಾಟೆ ಆಗಿರೋದು. ಎಲ್ಲಾ ನಮ್ಮ ಬಳಿ ಸಿಸಿಟಿವಿ ಇದೆ. ನಮಗೂ ಗೊತ್ತು. ಹೋಟೆಲ್ ಬಗ್ಗೆ ಕೇಳಿ ಎಂದರೆ ಬೇರೆಲ್ಲಾ ಪ್ರಶ್ನೆ ಮಾಡ್ತೀರಲ್ಲಾ’ ಎಂದು ನಗುತ್ತಲೇ ಕೊಂಚ ಗರಂ ಆಗಿಯೇ ಉತ್ತರಿಸಿದ್ದಾರೆ. ಇನ್ನು, ತಮ್ಮ ಬರ್ತ್ ಡೇಗೆ ಬಂದು ಹರಸಿದ ಅಭಿಮಾನಿಗಳಿಗೆ, ಜನರನ್ನು ನಿಯಂತ್ರಿಸಲು ಸಹಕರಿಸಿದ ಪೊಲೀಸರಿಗೆ ದರ್ಶನ್ ಸಾಮಾಜಿಕ ಜಾಲತಾಣ ಮೂಲಕ ವಿಶೇಷವಾಗಿ ಧನ್ಯವಾದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments