ಸತ್ತವನ ಬಗ್ಗೆ ಒಳ್ಳೆ ಮಾತಾಡೋಣ: ಡ್ರಗ್ ಮಾಫಿಯಾ ಬಗ್ಗೆ ಡಿ ಬಾಸ್ ದರ್ಶನ್ ಹೇಳಿಕೆ

Webdunia
ಸೋಮವಾರ, 31 ಆಗಸ್ಟ್ 2020 (12:37 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ಮಾಫಿಯಾ ಇದೆ ಎಂಬ ವಿಚಾರವಾಗಿ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿಕೆ ನೀಡಿದ್ದಾರೆ.


ನಾನು 20 ವರ್ಷದಿಂದಲೂ ಇಂಡಸ್ಟ್ರಿಯಲ್ಲಿದ್ದೀನಿ. ಇದುವರೆಗೆ ಅಂತಹದ್ದನ್ನು ಕಣ್ಣಾರೆ ನೋಡಿಲ್ಲ. ಇದೆಯೋ ಇಲ್ಲವೋ ಎಂಬುದನ್ನು ಪೊಲೀಸ್ ತನಿಖೆಯಾಗಿ ಗೊತ್ತಾಗಲಿ. ಒಂದು ಕ್ಲಾಸ್ ಎಂದ ಮೇಲೆ ಅಲ್ಲಿ ರ್ಯಾಂಕ್ ಸ್ಟೂಡೆಂಟ್ಸ್ ಇರ್ತಾರೆ, ದಡ್ಡರೂ ಇರ್ತಾರೆ. ಎಲ್ಲರೂ ಒಂದೇ ರೀತಿ ಇರಲ್ಲ ಅಲ್ವಾ? ಏನಿದ್ರೂ ಅದು ಪೊಲೀಸ್ ತನಿಖೆಯಿಂದ ಗೊತ್ತಾಗಲಿ. ಅದಕ್ಕಿಂತ ಮೊದಲು ನಾವೇ ಏನೋ ತೀರ್ಪು ಕೊಡುವುದು ಬೇಡ ಎಂದು ದರ್ಶನ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಇನ್ನು ಡ್ರಗ್ಸ್ ಪ್ರಕರಣದಲ್ಲಿ ಇಂದ್ರಜಿತ್ ಲಂಕೇಶ್ ಚಿರು ಸರ್ಜಾ ಹೆಸರನ್ನು ಪರೋಕ್ಷವಾಗಿ ಬಳಸಿದ್ದರ ಬಗ್ಗೆ ಪ್ರತಿಕ್ರಿಯಿಸಿದ ದರ್ಶನ್ ‘ಯಾರಾದರೂ ಬದುಕಿದ್ದರೆ ಅವರನ್ನು ಅವರು ಸಮರ್ಥನೆ ಮಾಡಿಕೊಳ್ಳಬಹುದಿತ್ತು. ಸತ್ತವನ ಬಗ್ಗೆ ಏನು ಮಾತಾಡೋಣ ಹೇಳಿ? ಸತ್ತವರ ಬಗ್ಗೆ ಒಂದೊಳ್ಳೆ ಮಾತನಾಡಬೇಕಷ್ಟೇ ಹೊರತು, ಇಲ್ಲದ್ದನ್ನು ಹೇಳಬಾರದು. ಇಂದ್ರಜಿತ್ ಲಂಕೇಶ್ ಹೇಳಿಕೆ ಬಗ್ಗೆ ನಾನೇನು ಹೇಳಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments