ವರ್ಷವಿಡೀ ಊಟ ಹಾಕೋರಿಗೆ ವರ್ಷಕ್ಕೊಂದು ಸಾರಿ ಊಟ ಹಾಕಕ್ಕಾಗಲ್ವಾ? ಅಭಿಮಾನಿಗಳ ಬಗ್ಗೆ ದರ್ಶನ್ ಮಾತು

Webdunia
ಮಂಗಳವಾರ, 26 ಫೆಬ್ರವರಿ 2019 (10:04 IST)
ಬೆಂಗಳೂರು: ಯಜಮಾನ ರಿಲೀಸ್ ಗೆ ರೆಡಿಯಾಗಿರುವ ಬೆನ್ನಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಅಭಿಮಾನಿಗಳ ಬಗ್ಗೆ ಅಭಿಮಾನದಿಂದ ಮಾತನಾಡಿದ್ದಾರೆ.


ಮೊನ್ನೆಯಷ್ಟೇ ತಮ್ಮ ಜನ್ಮದಿನದ ಪ್ರಯುಕ್ತ ದರ್ಶನ್ ತಮ್ಮ ಮನೆಗೆ ಶುಭ ಹಾರೈಸಲು ಬಂದ ಅಭಿಮಾನಿಗಳಿಗೆ ಊಟ ಹಾಕಿ ಕಳುಹಿಸಿದ್ದನ್ನು ಓದಿರುತ್ತೀರಿ. ಆ ಬಗ್ಗೆ ದರ್ಶನ್ ಗೆ ಸಂದರ್ಶನವೊಂದರಲ್ಲಿ ಪ್ರಶ್ನೆ ಕೇಳಲಾಯಿತು.

ಅದಕ್ಕೆ ಉತ್ತರಿಸಿದ ದರ್ಶನ್ ‘ವರ್ಷದ 365 ದಿನವೂ ನನಗೆ ಊಟ ಹಾಕುವವರಿಗೆ ವರ್ಷಕ್ಕೊಂದು ಬಾರಿ ನಾನು ಊಟ ಹಾಕಕ್ಕಾಗಲ್ವಾ? ಅವರಿಂದಲೇ ನಾನು. ನಾನೇನು ಗಳಿಸಿದರೂ ಅದು ಅವರು ಕೊಟ್ಟ ಭಿಕ್ಷೆ’ ಎಂದಿದ್ದಾರೆ. ದರ್ಶನ್ ಹುಟ್ಟು ಹಬ್ಬದಂದು ಕೇಕ್ ಬದಲು ಧವಸ ಧಾನ್ಯ ತನ್ನಿ, ಅದನ್ನು ಆಶ್ರಮ, ಮಠಗಳಿಗೆ ದಾನ ಮಾಡೋಣ ಎಂದು ಕರೆಕೊಟ್ಟಿದ್ದರು. ದರ್ಶನ್ ಕರೆಗೆ ಸ್ಪಂದಿಸಿದ ಅಭಿಮಾನಿಗಳು ಅವರು ಹೇಳಿದಂತೆ ನಡೆದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರುನಾಡಿನಲ್ಲಿ ಹೊಸ ದಾಖಲೆ ಬರೆದ ಕಾಂತಾರ: ವಿವಿಧ ಭಾಷೆಗಳ ಕಲೆಕ್ಷನ್‌ನ ಮಾಹಿತಿ ಇಲ್ಲಿದೆ

ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ಮುಂದಿನ ಸುದ್ದಿ
Show comments