Webdunia - Bharat's app for daily news and videos

Install App

ರಾಬರ್ಟ್ ಚಿತ್ರ ರಿಲೀಸ್ ವಿವಾದ ಹಿನ್ನಲೆ;ಟಾಲಿವುಡ್ ವಿರುದ್ಧ ನಟ ದರ್ಶನ್ ಆಕ್ರೋಶ

Webdunia
ಶುಕ್ರವಾರ, 29 ಜನವರಿ 2021 (12:24 IST)
ಬೆಂಗಳೂರು : ರಾಬರ್ಟ್ ಚಿತ್ರ ರಿಲೀಸ್ ವಿವಾದ ಹಿನ್ನಲೆಯಲ್ಲಿ  ತೆಲುಗು ಚಿತ್ರರಂಗದ ವಿರುದ್ಧ ಸ್ಯಾಂಡಲ್ ವುಡ್ ನ ನಟ ದರ್ಶನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಬರ್ಟ್ ಚಿತ್ರವನ್ನು ಮಾರ್ಚ್ 11ರಂದು ರಿಲೀಸ್ ಮಾಡಲು ಸಿದ್ಧತೆ ಮಾಡಕೊಳ್ಳಲಾಗಿತ್ತು. ಆದರೆ ಟಾಲಿವುಡ್ ನಲ್ಲಿ ರಾಬರ್ಟ್ ಚಿತ್ರ ರಿಲೀಸ್ ಮಾಡಲು ಅಡ್ಡಿಪಡಿಸಲಾಗಿದೆ. ಇದರಿಂದ ಆಕ್ರೋಶಗೊಂಡ ನಟ ದರ್ಶನ್ ಫಿಲ್ಮ ಚೇಂಬರ್ ಗೆ ದೂರು ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ತೆಲುಗು ಚಿತ್ರರಂಗದ ಸಿನಿಮಾ ನಮ್ಮಲ್ಲಿ ರಿಲೀಸ್ ಮಾಡ್ತಾರೆ. ಆದರೆ ಕನ್ನಡ ಸಿನಿಮಾ ಅಲ್ಲಿ ರಿಲೀಸ್ ಮಾಡಲು ಬಿಡುತ್ತಿಲ್ಲ. ಮುಂದಿನ ದಿನಗಳಲ್ಲಿ ಯಂಗ್ ಸ್ಟಾರ್ ಗಳಿಗೆ ತೊಂದರೆಯಾಗುತ್ತದೆ ಎಂದು ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments