Webdunia - Bharat's app for daily news and videos

Install App

ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಪವಿತ್ರಾ ಗೌಡ, ದರ್ಶನ್ ಲಿಂಕ್

Krishnaveni K
ಸೋಮವಾರ, 24 ಜೂನ್ 2024 (14:25 IST)
ಬೆಂಗಳೂರು: ಇತ್ತೀಚೆಗಷ್ಟೇ ಆತ್ಮಹತ್ಯೆಗೆ ಶರಣಾಗಿದ್ದ ಸ್ಯಾಂಡಲ್ ವುಡ್ ನಿರ್ಮಾಪಕ ಸೌಂದರ್ಯ ಜಗದೀಶ್ ಸಾವಿಗೆ ಈಗ ಪವಿತ್ರಾ ಗೌಡ, ದರ್ಶನ್ ಹೆಸರು ಲಿಂಕ್ ಮಾಡಲಾಗುತ್ತಿದೆ.

ಸೌಂದರ್ಯ ಜಗದೀಶ್ ಹಣಕಾಸಿನ ವ್ಯವಹಾರದಲ್ಲಿ ವಂಚನೆಯಾಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬಗ್ಗೆ ಅವರು ಡೆತ್ ಕೂಡಾ ಬರೆದಿಟ್ಟಿದ್ದರು. ಪಾಲುದಾರರೇ ನನಗೆ ಸುಮಾರು 60 ಕೋಟಿ ರೂ. ಬಾಕಿ ಪಾವತಿಸದೇ ನನಗೆ ವಂಚನೆ ಮಾಡಿದ್ದಾರೆ ಎಂದು ಸೌಂದರ್ಯ ಜಗದೀಶ್ ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು.

ಇದೀಗ ಇದೇ ಪ್ರಕರಣಕ್ಕೆ ದರ್ಶನ್ ಮತ್ತು ಪವಿತ್ರಾ ಗೌಡ ಹೆಸರು ಥಳುಕು ಹಾಕಲಾಗಿದೆ. ಸೌಂದರ್ಯ ಜಗದೀಶ್ ಆಪ್ತರಲ್ಲಿ ದರ್ಶನ್ ಕೂಡಾ ಒಬ್ಬರಾಗಿದ್ದರು. ಅವರು ತೀರಿಕೊಂಡಾಗ ಅಂತಿಮ ದರ್ಶನಕ್ಕೆ ಬಂದಿದ್ದ ದರ್ಶನ್ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದರು. ಆದರೆ ಈಗ ಈ ಸಾವಿನಲ್ಲಿ ದರ್ಶನ್-ಪವಿತ್ರಾ ಗೌಡ ಹೆಸರನ್ನು ಯಾರೋ ಹರಿಯಬಿಟ್ಟಿದ್ದಾರೆ.

ಪವಿತ್ರಾ ಗೌಡಗೆ ಹೊಸ ಮನೆ ಖರೀದಿ ಮಾಡಲು ಸೌಂದರ್ಯ ಜಗದೀಶ್ 2 ಕೋಟಿ ರೂ. ನೀಡಿದ್ದರು. ದರ್ಶನ್ ಒತ್ತಡಕ್ಕೆ ಮಣಿದು ಸೌಂದರ್ಯ ಜಗದೀಶ್ ಹಣ ನೀಡಿದ್ದರು. ಆದರೆ ಈವರೆಗೆ ಆ ಹಣ ವಾಪಸ್ ನೀಡಿರಲಿಲ್ಲ ಎಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. ಆ ಮೂಲಕ ಸೌಂದರ್ಯ ಜಗದೀಶ್ ಸಾವಿಗೂ ದರ್ಶನ್, ಪವಿತ್ರಾ ಹೆಸರು ಲಿಂಕ್ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments