Webdunia - Bharat's app for daily news and videos

Install App

ಮಾದೇಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ನಟ ದರ್ಶನ್

Webdunia
ಭಾನುವಾರ, 18 ಜುಲೈ 2021 (10:41 IST)
ಬೆಂಗಳೂರು: ನಿನ್ನೆಯಷ್ಟೇ ನಿಧನರಾಧ ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ನಿಧನಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಂತಾಪ ಸೂಚಿಸಿದ್ದಾರೆ.


ಗಾಂಧೀವಾದಿಯಾಗಿದ್ದ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅನಾರೋಗ್ಯದಿಂದಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಇಹಲೋಕ ತ್ಯಜಿಸಿದ್ದಾರೆ.

ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ದರ್ಶನ್ ‘ಜಿ. ಮಾದೇಗೌಡರು ನಿಧನದ ಸುದ್ದಿ ಆಘಾತ ಉಂಟುಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಭರಿಸುವ ಶಕ್ತಿ ದೇವರು ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ದರ್ಶನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments