Select Your Language

Notifications

webdunia
webdunia
webdunia
webdunia

ಹಿಂದಿನ ಜಗಳ ಮರೆತು ಬುಲೆಟ್ ಪ್ರಕಾಶ್ ಕುಟುಂಬಕ್ಕೆ ಆಸರೆಯಾದ ದರ್ಶನ್

ಹಿಂದಿನ ಜಗಳ ಮರೆತು ಬುಲೆಟ್ ಪ್ರಕಾಶ್ ಕುಟುಂಬಕ್ಕೆ ಆಸರೆಯಾದ ದರ್ಶನ್
ಬೆಂಗಳೂರು , ಮಂಗಳವಾರ, 7 ಏಪ್ರಿಲ್ 2020 (09:24 IST)
ಬೆಂಗಳೂರು: ಒಂದು ಕಾಲದಲ್ಲಿ ಕುಚಿಕು ಗೆಳೆಯರಂತಿದ್ದ ಬುಲೆಟ್ ಪ್ರಕಾಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾವುದೋ ಕಾರಣಕ್ಕೆ ಮನಸ್ತಾಪ ಮಾಡಿಕೊಂಡು ದೂರವಾಗಿದ್ದರು.


ಆದರೆ ತನ್ನ ಗೆಳೆಯನ ಸಾವಿನ ಸುದ್ದಿ ತಿಳಿದು ನಟ ದರ್ಶನ್ ಮರುಗಿದ್ದು ಹಿಂದಿನ ಕಹಿ ಘಟನೆಗಳನ್ನು ಮರೆತು ಅವರ ಕುಟುಂಬಕ್ಕೆ ಸಾಂತ್ವ ಹೇಳಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿ ಸಂದೇಶ ಬರೆದಿದ್ದಲ್ಲದೆ, ಅವರ ಕುಟುಂಬಕ್ಕೂ ಮುಂದಿನ ದಿನಗಳಲ್ಲಿ ನೆರವಾಗುವುದಾಗಿ ಹೇಳಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬುಲೆಟ್ ಪ್ರಕಾಶ್ ಅಂತ್ಯಕ್ರಿಯೆ ಇಂದು