Webdunia - Bharat's app for daily news and videos

Install App

ಹಿಂದಿನ ಜಗಳ ಮರೆತು ಬುಲೆಟ್ ಪ್ರಕಾಶ್ ಕುಟುಂಬಕ್ಕೆ ಆಸರೆಯಾದ ದರ್ಶನ್

Webdunia
ಮಂಗಳವಾರ, 7 ಏಪ್ರಿಲ್ 2020 (09:24 IST)
ಬೆಂಗಳೂರು: ಒಂದು ಕಾಲದಲ್ಲಿ ಕುಚಿಕು ಗೆಳೆಯರಂತಿದ್ದ ಬುಲೆಟ್ ಪ್ರಕಾಶ್ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಯಾವುದೋ ಕಾರಣಕ್ಕೆ ಮನಸ್ತಾಪ ಮಾಡಿಕೊಂಡು ದೂರವಾಗಿದ್ದರು.


ಆದರೆ ತನ್ನ ಗೆಳೆಯನ ಸಾವಿನ ಸುದ್ದಿ ತಿಳಿದು ನಟ ದರ್ಶನ್ ಮರುಗಿದ್ದು ಹಿಂದಿನ ಕಹಿ ಘಟನೆಗಳನ್ನು ಮರೆತು ಅವರ ಕುಟುಂಬಕ್ಕೆ ಸಾಂತ್ವ ಹೇಳಿದ್ದಾರೆ.

ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಂತಾಪ ವ್ಯಕ್ತಪಡಿಸಿ ಸಂದೇಶ ಬರೆದಿದ್ದಲ್ಲದೆ, ಅವರ ಕುಟುಂಬಕ್ಕೂ ಮುಂದಿನ ದಿನಗಳಲ್ಲಿ ನೆರವಾಗುವುದಾಗಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಪುನೀತ್‌ಗೆ ಬಿಂದಾಸ್‌ ಚಿತ್ರದಲ್ಲಿ ಜೋಡಿಯಾಗಿದ್ದ ಹನ್ಸಿಕಾ ದಾಂಪತ್ಯದಲ್ಲಿ ಅಪಸ್ವರ

ದುಲ್ಕರ್ ಸಲ್ಮಾನ್ ಪಾನ್ ಇಂಡಿಯಾ ಸಿನಿಮಾಗೆ ಸಾಥ್ ಕೊಟ್ಟ ನಟ ನಾನಿ

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್, ಜೀವಬೆದರಿಕೆ ದೂರು ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಸು ಫ್ರಮ್ ಸೋ ಭಾನುವಾರದ ದಾಖಲೆ ಏನಾಗಿದೆ ನೋಡಿ

ಮುಂದಿನ ಸುದ್ದಿ
Show comments