Webdunia - Bharat's app for daily news and videos

Install App

ಸುಮಲತಾ ಅಮ್ಮನಿಗಾಗಿ ಕೈ ನೋವಿದ್ದರೂ ಮಂಡ್ಯಕ್ಕೆ ಬಂದ ದರ್ಶನ್

Krishnaveni K
ಬುಧವಾರ, 3 ಏಪ್ರಿಲ್ 2024 (13:29 IST)
Photo Courtesy: Twitter
ಮಂಡ್ಯ: ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಇಂದು ಸುಮಲತಾ ಅಂಬರೀಶ್ ಸಭೆ ನಡೆಸಿ ನಿರ್ಧಾರ ಪ್ರಕಟಿಸಿದ್ದಾರೆ. ಈ ವೇಳೆ ನಟ ದರ್ಶನ್ ಸಾಥ್ ನೀಡಿದ್ದಾರೆ.

ಕಾಳಿಕಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಬಳಿಕ ವೇದಿಕೆಯಲ್ಲಿ ಮಾತನಾಡಿದ ಸುಮಲತಾ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮಂಡ್ಯದಿಂದ ಸ್ಪರ್ಧಿಸುತ್ತಿಲ್ಲ. ಜೆಡಿಎಸ್ ನಾಯಕ ಕುಮಾರಸ್ವಾಮಿಗೆ  ಬಂಬಲ ನೀಡುವುದಾಗಿ ಘೋಷಿಸಿದರು. ಜೊತೆಗೆ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿರುವುದಾಗಿ ಘೋಷಿಸಿದರು.

ಅವರ ಈ ರೀತಿ ಘೋಷಣೆ ಮಾಡುವಾಗ ನಟ ದರ್ಶನ್ ಕೂಡಾ ಪಕ್ಕದಲ್ಲೇ ಇದ್ದರು. ಈ ವೇಳೆ ಅವರ ಕೈಗೆ ಬ್ಯಾಂಡೇಜ್ ಕಟ್ಟಿಕೊಂಡಿದ್ದು ಎಲ್ಲರ ಗಮನ ಸೆಳೆಯಿತು. ಇದಕ್ಕೆ ಮೊದಲು ಕೆಲವು ದಿನಗಳ ಮೊದಲು ಮ್ಯಾಟ್ನಿ ಸಿನಿಮಾ ಈವೆಂಟ್ ನಲ್ಲೂ ದರ್ಶನ್ ಕೈಗೆ ಬ್ಯಾಂಡೇಜ್ ಕಟ್ಟಿಕೊಂಡಿದ್ದರು.

ದರ್ಶನ್ ಕೈ ನೋವಿನಿಂದ ಬಳಲುತ್ತಿದ್ದು ಅವರು ಈಗಾಗಲೇ ಶಸ್ತ್ರಚಿಕಿತ್ಸೆಗೊಳಗಾಗಬೇಕಾಗಿತ್ತು. ಆದರೆ ಇಂದು ಸುಮಲತಾ ಜೊತೆಗಿರಬೇಕು ಎಂಬ ಕಾರಣಕ್ಕೆ ಶಸ್ತ್ರ ಚಿಕಿತ್ಸೆಯನ್ನು ಮುಂದೂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments