ಡಿ ಬಾಸ್ ಎಂದು ಲೇವಡಿ ಮಾಡಿದ ಸಿಎಂ ಕುಮಾರಸ್ವಾಮಿಗೆ ದರ್ಶನ್ ಕೊಟ್ಟ ತಿರುಗೇಟು ಏನು ಗೊತ್ತಾ?!

Webdunia
ಗುರುವಾರ, 28 ಮಾರ್ಚ್ 2019 (09:45 IST)
ಬೆಂಗಳೂರು: ತಮ್ಮನ್ನು ಡಿ ಬಾಸ್ ಎಂದು ಕರೆಯುವುದಕ್ಕೆ ವ್ಯಂಗ್ಯವಾಡಿದ ಸಿಎಂ ಕುಮಾರಸ್ವಾಮಿಗೆ ನಟ ದರ್ಶನ್ ಸೌಮ್ಯವಾಗಿಯೇ ತಿರುಗೇಟು ನೀಡಿದ್ದಾರೆ.


ಸುಮಲತಾ ಅಂಬರೀಶ್ ಪರ ಮಂಡ್ಯ ಲೋಕಸಭಾ ಕಣದಲ್ಲಿ ಪ್ರಚಾರ ನಡೆಸುತ್ತಿರುವ ದರ್ಶನ್ ಬಗ್ಗೆ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದರು. ಡಿ ಬಾಸ್ ಎಂಬುದು ಸಿನಿಮಾದಲ್ಲಿ ಮಾತ್ರ ಲಾಯಕ್ಕು. ನಿಜ ಜೀವನದಲ್ಲಿ ಇವರು ಬಾಸ್ ಆಗಲ್ಲ ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಿರುವ ದರ್ಶನ್ ‘ಡಿ ಬಾಸ್ ಎನ್ನುವುದು ಅಭಿಮಾನಿಗಳು ನೀಡಿದ ಭಿಕ್ಷೆ. ಬೇರೆ ಯಾರೂ ಅಲ್ಲ’ ಎಂದಿದ್ದಾರೆ. ಅಷ್ಟೇ ಅಲ್ಲ, ನಾನು ಈ ಮೊದಲೇ ಹೇಳಿದಂತೆ ಚುನಾವಣೆ ಸಂದರ್ಭದಲ್ಲಿ ಬರುವ ಇಂತಹ ಟೀಕೆಗಳಿಗೆ ನಾನು ಕೋಪ ಮಾಡಿಕೊಳ್ಳುವುದಿಲ್ಲ. ಯಾರೊಂದಿಗೂ ನೋವು ತೋಡಿಕೊಳ್ಳಲ್ಲ. ಅಭಿಮಾನಿಗಳೂ ಅಷ್ಟೇ ಇಂತಹ ವಿಚಾರಗಳನ್ನು ದೊಡ್ಡದು ಮಾಡಿ ಅವರ ವಿರುದ್ಧ ಫೋಟೋ, ವಿಡಿಯೋ ಹಾಕಬೇಡಿ. ಶಾಂತಿ ಕಾಪಾಡೋಣ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments