ನಿಮ್ಮ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದಾರಲ್ಲಾ ಎಂದಿದ್ದಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದೇನು ಗೊತ್ತಾ?!

Webdunia
ಮಂಗಳವಾರ, 16 ಏಪ್ರಿಲ್ 2019 (07:09 IST)
ಮಂಡ್ಯ:  ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ನಡೆಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸೇರಿದ ಮೈಸೂರಿನ ಫಾರ್ಮ್ ಹೌಸ್ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದಾರೆ.

 
ಫಾರ್ಮ್ ಹೌಸ್ ಗೆ ಚುನಾವಣಾಧಿಕಾರಿಗಳ ತಂಡ ಬಂದು ತಪಾಸಣೆ ಮಾಡಿದ ಬಗ್ಗೆ ನಟ ದರ್ಶನ್ ಗೆ ಮಾಧ್ಯಮಗಳು ಪ್ರಶ್ನಿಸಿದಾಗ ತಮಾಷೆಯಿಂದಲೇ ಉತ್ತರಿಸಿದ ಅವರು ‘ನನ್ನ ಫಾರಂಗೆ ಬಂದು ದಾಳಿ ಮಾಡಿದ್ರೆ ಏನು ಸಿಗುತ್ತೆ? ಸ್ವಲ್ಪ ಹಿಂಡಿ, ಬೂಸಾ, ಪಶು ಆಹಾರ ಅಂತಹದ್ದೇನಾದರೂ ಸಿಗಬಹುದು.  ಹಕ್ಕಿ, ಪಕ್ಷಿಗಳು ಸಿಗಬಹುದೇನೋ. ಅದು ಬಿಟ್ಟರೆ ಬೇರೇನೂ ಇರಲ್ಲ’ ಎಂದು ದರ್ಶನ್ ಉತ್ತರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಕಸಿ ಮಾಡಿಸಿದ್ದ ಸ್ತನ ತೆಗೆದ ಶೆರ್ಲಿನ್ ಚೋಪ್ರಾ, ಕಾರಣ ಹೀಗೇ ಬರೆದುಕೊಂಡಿದ್ದಾರೆ

ಹೇಮಾ ಮಾಲಿನಿಯನ್ನು ವರಿಸಲು ಧರ್ಮವನ್ನೇ ಬದಲಾಯಿಸಿದ್ರಾ ಧರ್ಮೇಂದ್ರಾ

ರಾಷ್ಟ್ರಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ಪ್ರೇಮಕಾವ್ಯ ಸೀರಿಯಲ್ ನಟಿ ವೈಷ್ಣವಿ ಎದೆ ದರ್ಶನಕ್ಕೆ ಒಳ್ಳೆ ಡ್ರೆಸ್ ತಗೊಳ್ಳಮ್ಮ ಎಂದು ನೆಟ್ಟಿಗರ ಟ್ರೋಲ್ video

ಮುಂದಿನ ಸುದ್ದಿ
Show comments