Webdunia - Bharat's app for daily news and videos

Install App

ಅಭಿಮಾನಿಗಳು ಕೊಟ್ಟ ಧವಸ-ಧಾನ್ಯಗಳನ್ನು ಹಾಗೆಯೇ ಬಳಸಬೇಡಿ ಎಂದ ದರ್ಶನ್!

Webdunia
ಶನಿವಾರ, 29 ಫೆಬ್ರವರಿ 2020 (09:18 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಮಾಡಿದ ಮನವಿಗೆ ಸ್ಪಂದಿಸಿದ ಎಷ್ಟೋ ಅಭಿಮಾನಿಗಳು ಅವರ ಮನೆಗೆ ಧವಸ-ಧಾನ್ಯಗಳನ್ನು ತಂದು ಉಡುಗೊರೆಯಾಗಿ ನೀಡಿದ್ದಾರೆ.


ಈ ಸಾಮಗ್ರಿಗಳನ್ನು ಈಗ ದರ್ಶನ್ ತಮ್ಮ ಸಂಗಡಿಗರ ಮೂಲಕ ರಾಜ್ಯದ ಸುಮಾರು 60 ಕ್ಕೂ ಹೆಚ್ಚು ಅನಾಥಾಶ್ರಮ/ವೃದ್ಧಾಶ್ರಮಗಳಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತಿದ್ದಾರೆ.

ಆದರೆ ಈ ವಸ್ತುಗಳನ್ನು ಹಾಗೆಯೇ ಬಳಸಬೇಡಿ ಎಂದು ದರ್ಶನ್ ಪತ್ರ ಮುಖೇನ ಈ ಸಂಸ್ಥೆಗಳಿಗೆ ಮನವಿಯನ್ನೂ ಮಾಡಿದ್ದಾರೆ. ನನ್ನ ಹುಟ್ಟುಹಬ್ಬ ಪ್ರಯುಕ್ತ ಅಭಿಮಾನಿಗಳು ನೀಡಿದ ಧವಸ-ಧಾನ್ಯಗಳನ್ನು ನಿಮ್ಮ ಅನಾಥಾಶ್ರಮ/ವೃದ್ಧಾಶ್ರಮಕ್ಕೆ ನೀಡುತ್ತಿದ್ದೇವೆ. ದಯವಿಟ್ಟು ಇವುಗಳು ಗುಣಮಟ್ಟ ಪರೀಕ್ಷಿಯೇ ಬಳಕೆ ಮಾಡಿ ಎಂದು ದರ್ಶನ್ ಸಾಮಗ್ರಿಗಳ ಜತೆ ಮನವಿ ಪತ್ರವನ್ನೂ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments