ಅಭಿಮಾನಿಗಳಿಗೆ ದಾಸ ದರ್ಶನ್ ರಿಂದ ವಿಶೇಷ ಮನವಿ

Webdunia
ಮಂಗಳವಾರ, 26 ಜನವರಿ 2021 (09:46 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿವೆ. ಇದರ ಬೆನ್ನಲ್ಲೇ ದಾಸ ದರ್ಶನ್ ತಮ್ಮ ಪ್ರೀತಿಯ ಅಭಿಮಾನಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ.


ಕೊರೋನಾ ವೈರಸ್ ಇರುವುದರಿಂದ ಈ ಬಾರಿ ಹುಟ್ಟುಹಬ್ಬದ ಸಂಭ‍್ರಮಾಚರಣೆ ಬೇಡ ಎಂದು ನಿರ್ಧರಿಸಿದ್ದೇನೆ. ನಾನು ಊರಿನಲ್ಲಿ ಇರುವುದಿಲ್ಲ. ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆ  ಶುಭ ಕೋರಲು ಬರುತ್ತಿದ್ದ ನಲ್ಮೆಯ ಅಭಿಮಾನಿಗಳಿಗೆ  ಈ ಸೂಚನೆ; ಯಾರೂ ಮನೆಯ ಹತ್ತಿರ ಬಂದು ನಿರಾಶರಾಗಬೇಡಿ. ನನ್ನ ಈ ಕೋರಿಕೆಯನ್ನು ಮನ್ನಿಸಿ’ ಎಂದು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಹೇಳಿದ್ದಾರೆ. ಪ್ರತೀ ವರ್ಷವೂ ದರ್ಶನ್ ತಮ್ಮ ಹುಟ್ಟುಹಬ್ಬದಂದು ಸಾಮಾಜಿಕ ಕೆಲಸಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಆದರೆ ಈ ಬಾರಿ ಅಭಿಮಾನಿಗಳೊಂದಿಗೆ ಹುಟ್ಟುಹಬ್ಬ ಆಚರಿಸದೇ ಇರಲು ತೀರ್ಮಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿಮಾನಿಗಳಿಂದ ಸಾಕ್ಷಿಗೆ ಬೆದರಿಕೆ ಹುಚ್ಚಾಟ ಒಂದೆಡೆಯಾದರೆ ನಟ ದರ್ಶನ್ ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್

ಮೊದಲ ಸಿನಿಮಾದಲ್ಲಿ ಟ್ರೋಲ್ ಆಗಿದ್ದ ವಿನಯ್ ರಾಜ್ ಕುಮಾರ್: ಗ್ರಾಮಾಯಣ ಸಿನಿಮಾ ನೋಡಿದ ಪ್ರೇಕ್ಷಕರು ಏನಂದ್ರು ಗೊತ್ತಾ

ಮೇಡಂ ಥೇಟ್ ರಾಜ ರಾಜೇಶ್ವರಿ ದೇವಿ ಥರಾನೇ ಕಾಣಿಸ್ತಿದ್ದೀರಾ.. ಎಂದಾಗ ರಚಿತಾ ರಾಮ್ ರಿಯಾಕ್ಷನ್ ಏನಿತ್ತು ನೋಡಿ Video

ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಟ್ವಿಸ್ಟ್: ನಟ ದರ್ಶನ್ ಗೆ ಎದುರಾಗಿದೆ ಮತ್ತೊಂದು ಸಂಕಷ್ಟ

ಗೌರಿ ಜತೆ ಮೂರನೇ ಮದುವೆಗೆ ರೆಡಿಯಾದ ಅಮೀರ್ ಖಾನ್‌ಗೆ ಮಕ್ಕಳೇ ಎಲ್ಲವನ್ನೂ ಪ್ಲಾನ್‌ ಮಾಡುತ್ತಿರುವುದಂತೆ

ಮುಂದಿನ ಸುದ್ದಿ
Show comments