Webdunia - Bharat's app for daily news and videos

Install App

ಸ್ನೇಹಿತನ ಸಿನಿಮಾ ಯಶಸ್ಸಿಗೆ ನಿಂತ ದಾಸ ದರ್ಶನ್

Webdunia
ಶುಕ್ರವಾರ, 19 ಮಾರ್ಚ್ 2021 (11:03 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಸ್ನೇಹಿತರನ್ನು ಯಾವತ್ತೂ ಬಿಟ್ಟುಕೊಡಲ್ಲ. ಅವರ ಹಿಂದೆ ಸದಾ ಇರುವ ದರ್ಶನ್ ಈಗ ತಮ್ಮ ಗೆಳೆಯ ಆದಿತ್ಯನಿಗೆ ಸಾಥ್ ಕೊಟ್ಟಿದ್ದಾರೆ.


ಆದಿತ್ಯ ನಟಿಸಿರುವ ‘ಮುಂದುವರೆದ ಅಧ್ಯಾಯ’ ಸಿನಿಮಾ ಇಂದು ತೆರೆಕಂಡಿದೆ. ಈ ಸಿನಿಮಾದ ಯಶಸ್ಸಿಗಾಗಿ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಸಿನಿಮಾ ನೋಡಲು ಕರೆ ಕೊಟ್ಟಿದ್ದಾರೆ.

‘ನಮ್ಮೆಲ್ಲರ ಪ್ರೀತಿಯ ಡೆಡ್ಲಿ ಆದಿತ್ಯ ಅಭಿನಯದ ಕ್ರೈಂ ಥ್ರಿಲ್ಲರ್ ‘ಮುಂದುವರೆದ ಅಧ್ಯಾಯ’ ಇಂದು ಬಿಡುಗಡೆಯಾಗುತ್ತಿದೆ. ಚಿತ್ರತಂಡಕ್ಕೆ ಒಳ್ಳೆಯದಾಗಲಿ. ಒಂದೊಳ್ಳೆ ಚಿತ್ರವನ್ನು ಚಿತ್ರಮಂದಿರದಲ್ಲೇ ನೋಡಿ ಆನಂದಿಸಿ’ ಎಂದು ದರ್ಶನ್ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಿನಿಮಾ ನೋಡಲು ಕರೆಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಮುಂದಿನ ಸುದ್ದಿ
Show comments