ಕೊರೋನಾ ಕಾಲದಲ್ಲಿ ಪ್ರಾಣಿಗಳಿಗೆ ಮಿಡಿದ ‘ದಾಸ’ ದರ್ಶನ್ ಹೃದಯ

Webdunia
ಭಾನುವಾರ, 6 ಜೂನ್ 2021 (08:52 IST)
ಬೆಂಗಳೂರು: ಕೊರೋನಾ ಕೇವಲ ಮಾನವ ಕುಲಕ್ಕೆ ಮಾತ್ರ ಸಂಕಷ್ಟ ತಂದಿಲ್ಲ. ಬದಲಾಗಿ ಪ್ರಾಣಿಗಳಿಗೂ ಸಂಕಷ್ಟ ತಂದೊಡ್ಡಿದೆ. ಇದರ ಬಗ್ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜನರಿಗೆ ಮನವಿಯೊಂದನ್ನು ಮಾಡಿದ್ದಾರೆ.


ಕೊರೋನಾ, ಲಾಕ್ ಡೌನ್ ನಿಂದಾಗಿ ಮೃಗಾಲಯಗಳಿಗೆ ಜನ ಬರುತ್ತಿಲ್ಲ. ಇದರಿಂದ ಮೃಗಾಲಯಗಳಿಗೆ ಆದಾಯವಿಲ್ಲದಂತಾಗಿದೆ. ಇದರಿಂದ ಪ್ರಾಣಿಗಳಿಗೆ ಆಹಾರ, ಅಗತ್ಯ ಸೌಕರ್ಯ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಪ್ರಾಣಿಗಳನ್ನು ರಕ್ಷಿಸಲು ಮುಂದಾಗೋಣ ಎಂದು ದರ್ಶನ್ ಕರೆ ನೀಡಿದ್ದಾರೆ.

ಒಂದು ವರ್ಷಕ್ಕೆ ಹುಲಿ ದತ್ತು ತೆಗೆದುಕೊಂಡರೆ 1 ಲಕ್ಷ ರೂ., ಆನೆ ತೆಗೆದುಕೊಂಡರೆ 1 ಲಕ್ಷದ 20 ಸಾವಿರ ರೂ. ಇದನ್ನು ಪ್ರತಿ ತಿಂಗಳು ಕೊಡಬೇಕಾಗಿಲ್ಲ. ಒಂದು ವರ್ಷಕ್ಕೆ ಕೊಟ್ಟರೆ ಸಾಕು. ಅವರ ಬದುಕಿಗೆ ದಾರಿಯಾಗುತ್ತದೆ. ಪ್ರಾಣಿಗಳ ಮೇಲೆ ದಯೆ ತೋರಿ. ದಯಮಾಡಿ ಪ್ರಾಣಿಗಳನ್ನು ದತ್ತು ತೆಗೆದುಕೊಳ್ಳಿ ಎಂದು ದರ್ಶನ್ ವಿಡಿಯೋ ಸಂದೇಶ ಮೂಲಕ ಜನರಿಗೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ನಿಮ್ಮ ಮೇಲಿನ ನನ್ನ ಗೌರವ ದ್ವಿಗುಣಗೊಂಡಿದೆ: ರಿಷಬ್ ಬಗ್ಗೆ ಖುಷ್ಬೂ ಸುಂದರ್ ಗುಣಗಾನ

ಕ್ಲೈಮ್ಯಾಕ್ಸ್‌ ಹಂತಕ್ಕೆ ನಟಿ ರನ್ಯಾ ವಿರುದ್ಧದ ಪ್ರಕರಣ: ಶೀಘ್ರದಲ್ಲೇ ಚಾರ್ಚ್‌ಶೀಟ್‌ ಸಲ್ಲಿಕೆ

ಮುಂದಿನ ಸುದ್ದಿ
Show comments