Webdunia - Bharat's app for daily news and videos

Install App

ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಿಸೋದು ಬೇಕಾಗಿಲ್ಲ: ದರ್ಶನ್ ತೂಗುದೀಪ

Webdunia
ಬುಧವಾರ, 16 ಸೆಪ್ಟಂಬರ್ 2020 (10:08 IST)
ಬೆಂಗಳೂರು: ಹಿಂದಿ ಹೇರಿಕೆ ವಿರುದ್ಧ ಧ್ವನಿಯೆತ್ತಿರುವ ಸೆಲೆಬ್ರಿಟಿಗಳ ಸಾಲಿಗೆ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ಸೇರಿಕೊಂಡಿದ್ದಾರೆ.


ಹಿಂದಿ ಹೇರಿಕೆ ವಿರೋಧಿಸಿ ಟ್ವೀಟ್ ಮಾಡಿರುವ ದರ್ಶನ್ ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಿಸುವುದು ಬೇಕಾಗಿಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ. ‘ಬಹಳ ವರ್ಷಗಳಿಂದಲೂ ಹಿಂದಿ ಹೇರಿಕೆ ಕ್ರಮೇಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದ ಬಾರ್ಡರ್ ಪ್ರದೇಶಗಳಲ್ಲಿ ಅನ್ಯ ಭಾಷೆಯ ಹಾವಳಿಯಿಂದ ಕನ್ನಡ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಇದನ್ನು ಪ್ರತಿಭಟಿಸದೇ ಇದ್ದರೆ ಮುಂದೊಂದು ದಿನ ಕನ್ನಡಿಗರಿಗೆ ಅಸ್ತಿತ್ವವೇ ಇಲ್ಲವಾದೀತು. ಸ್ವಾಭಿಮಾನಿ ಕನ್ನಡಿಗರಿಗೆ ಕನ್ನಡವೇ ರಾಷ್ಟ್ರ ಭಾಷೆ. ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ್ ಆಚರಿಸುವುದು ಬೇಕಾಗಿಲ್ಲ. ಅದು ಕೇವಲ ಉತ್ತರ ಭಾರತದ ರಾಜ್ಯಗಳಿಗೆ ಸೀಮಿತವಾಗಿರಲಿ. ಯಾವುದೋ ಒಂದು ಪ್ರಾದೇಶಿಕ ಭಾಷೆಯನ್ನು ನಮ್ಮ ಮೇಲೆ ಹೇರಿ ನಮ್ಮ ಸಂಸ್ಕೃತಿ, ಭಾಷೆ, ನೆಲೆಯನ್ನು ಕಸಿದುಕೊಳ್ಳುವುದು ಹೀನಾಯ. ನಮ್ಮ ಕೊನೆಯುಸಿರುವವರೆಗೂ ಕನ್ನಡ ಪರವಾಗಿ ನಿಲ್ಲುತ್ತೇವೆ. ಕನ್ನಡವೇ ಸತ್ಯ, ನಿತ್ಯ’ ಎಂದು ಡಿ ಬಾಸ್ ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments