Webdunia - Bharat's app for daily news and videos

Install App

ಶೀಘ್ರದಲ್ಲಿಯೇ ಖ್ಯಾತ ನಟ ದರ್ಶನ್ ಮನೆ ತೆರವು: ಜಿಲ್ಲಾಧಿಕಾರಿ

Webdunia
ಸೋಮವಾರ, 20 ನವೆಂಬರ್ 2017 (18:31 IST)
ಮುಂದಿನ ತಿಂಗಳಾಂತ್ಯಕ್ಕೆ ನಟ ದರ್ಶನ ಮನೆ ಸೇರಿದಂತೆ 69 ಮನೆಗಳನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿ.ಶಂಕರ್ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಮನೆಗಳನ್ನು ನಿರ್ಮಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದ ಮಾಲೀಕರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದೆ. ಮುಂದಿನ ತಿಂಗಳೊಳಗಾಗಿ ಮನೆಗಳನ್ನುತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
 
ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರ್ ಶಿವಂಶಂಕರಪ್ಪ ಅವರ ಆಸ್ಪತ್ರೆಯ ಕಟ್ಟಡ ಕೂಡಾ ತಡೆಯಾಜ್ಞೆ ಅವಧಿ ಮುಕ್ತಾಯಗೊಂಡ ನಂತರ ತೆರವುಗೊಳಿಸಲಾಗುವುದು ಎಂದು ಹೇಳಿದ್ದಾರೆ.
 
ರಾಜಕಾಲುವೆ ಮೇಲೆ ಕಟ್ಟಿದ ಎಲ್ಲಾ ಮನೆಗಳನ್ನು, ಶಾಪಿಂಗ್ ಮಾಲ್‌ ಸೇರಿದಂತೆ .ಯಾವುದೇ ಕಟ್ಟಡವಿದ್ದರೂ ಅದನ್ನು ನೆಲಸಮ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ವಿ.ಶಂಕರ್ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments