Webdunia - Bharat's app for daily news and videos

Install App

ಶೀಘ್ರದಲ್ಲಿಯೇ ಖ್ಯಾತ ನಟ ದರ್ಶನ್ ಮನೆ ತೆರವು: ಜಿಲ್ಲಾಧಿಕಾರಿ

Webdunia
ಸೋಮವಾರ, 20 ನವೆಂಬರ್ 2017 (18:31 IST)
ಮುಂದಿನ ತಿಂಗಳಾಂತ್ಯಕ್ಕೆ ನಟ ದರ್ಶನ ಮನೆ ಸೇರಿದಂತೆ 69 ಮನೆಗಳನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ವಿ.ಶಂಕರ್ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಮೇಲೆ ಮನೆಗಳನ್ನು ನಿರ್ಮಿಸಿ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದ ಮಾಲೀಕರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಲಾಗಿದೆ. ಮುಂದಿನ ತಿಂಗಳೊಳಗಾಗಿ ಮನೆಗಳನ್ನುತೆರವುಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
 
ಹಿರಿಯ ಕಾಂಗ್ರೆಸ್ ಮುಖಂಡ ಶಾಮನೂರ್ ಶಿವಂಶಂಕರಪ್ಪ ಅವರ ಆಸ್ಪತ್ರೆಯ ಕಟ್ಟಡ ಕೂಡಾ ತಡೆಯಾಜ್ಞೆ ಅವಧಿ ಮುಕ್ತಾಯಗೊಂಡ ನಂತರ ತೆರವುಗೊಳಿಸಲಾಗುವುದು ಎಂದು ಹೇಳಿದ್ದಾರೆ.
 
ರಾಜಕಾಲುವೆ ಮೇಲೆ ಕಟ್ಟಿದ ಎಲ್ಲಾ ಮನೆಗಳನ್ನು, ಶಾಪಿಂಗ್ ಮಾಲ್‌ ಸೇರಿದಂತೆ .ಯಾವುದೇ ಕಟ್ಟಡವಿದ್ದರೂ ಅದನ್ನು ನೆಲಸಮ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ವಿ.ಶಂಕರ್ ಎಚ್ಚರಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments