Webdunia - Bharat's app for daily news and videos

Install App

ಮತ್ತೆ ಕಾಡಿನ ದಾರಿ ಹಿಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 19 ಏಪ್ರಿಲ್ 2021 (09:34 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮಗೆ ಬಿಡುವಿನ ಸಮಯ ಸಿಕ್ಕಾಗಲೆಲ್ಲಾ ಕ್ಯಾಮರಾ ಆತುಕೊಂಡು ಕಾಡಿನ ಹಾದಿ ಹಿಡಿಯುತ್ತಾರೆ. ಈಗ ಹೇಳಿ ಕೇಳಿ ಅವರು ಅರಣ್ಯ ಇಲಾಖೆಯ ರಾಯಭಾರಿ ಕೂಡಾ.


ಇದೀಗ ರಾಬರ್ಟ್ ಬಿಡುಗಡೆಯಾದ ಬಳಿಕ ಸಿಕ್ಕ ಬಿಡುವಿನ ಸಮಯದಲ್ಲಿ ದರ್ಶನ್ ಮತ್ತೆ ಕಾಡಿನ ಹಾದಿ ಹಿಡಿದಿದ್ದಾರೆ. ಚಿಕ್ಕಮಗಳೂರಿನ ಮುತ್ತೋಡಿ ಕಾನನ ಪ್ರದೇಶದಲ್ಲಿ ದರ್ಶನ್ ಕಾಲ ಕಳೆಯುತ್ತಿದ್ದಾರೆ.

ಎಂದಿನಂತೆ ದರ್ಶನ್ ಆಪ್ತ ಗೆಳೆಯರು ಅವರಿಗೆ ಜೊತೆಯಾಗಿದ್ದಾರೆ. ಕ್ಯಾಮರಾ ಹಿಡಿದುಕೊಂಡು ವನ್ಯ ಜೀವಿಗಳ ಫೋಟೋಗ್ರಫಿ ಮಾಡುತ್ತಾ, ತಮ್ಮ ಮೇಲಿನ ಅಭಿಮಾನದಿಂದ ಸೆಲ್ಫೀ ಕೇಳಿಕೊಂಡು ಬಂದ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಪೋಸ್ ನೀಡುತ್ತಾ ಜಾಲಿಯಾಗಿ ಕಾಲ ಕಳೆದಿದ್ದಾರೆ ದರ್ಶನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Actor Kamal Hassan, ಮತ್ತೇ ಕನ್ನಡಿಗರು ರೊಚ್ಚಿಗೇಳುವಂತಾ ಕೌಂಟರ್‌ ಕೊಟ್ಟ ನಟ ಕಮಲ್ ಹಾಸನ್

ರೋಡಿಗಿಳಿದು ಅಧಿಕಾರಿಗಳಲ್ಲಿ ವಿಶೇಷ ಮನವಿ ಮಾಡಿದ ಅನಿರುದ್ಧ್‌, ನಟನ ಸಾಮಾಜಿಕ ಕಳಕಳಿಗೆ ಭಾರೀ ಮೆಚ್ಚುಗೆ

ಕನ್ನಡ ವಿವಾದದ ಬೆನ್ನಲ್ಲೇ ರಾಜ್ಯಸಭೆಯತ್ತ ಕಮಲ್‌ ಹಾಸನ್‌: ಅಭ್ಯರ್ಥಿ ಘೋಷಿಸಿದ ಮಕ್ಕಳ್ ನೀಧಿ ಮಯ್ಯಂ

Jaggesh: ಕನ್ನಡದ ಬಗ್ಗೆ ಕಮಲ್ ಹಾಸನ್ ಹೇಳಿದ್ದನ್ನೆಲ್ಲಾ ಒಪ್ಪಕ್ಕಾಗಲ್ಲ: ಜಗ್ಗೇಶ್

Shivanna: ಕಮಲ್ ಹಾಸನ್ ಅಪ್ಪಿಕೊಂಡ ಮೂರು ದಿನ ಸ್ನಾನ ಮಾಡಿರಲಿಲ್ಲ: ಶಿವಣ್ಣ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments