ಮತ್ತೆ ಕಾಡಿನ ದಾರಿ ಹಿಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 19 ಏಪ್ರಿಲ್ 2021 (09:34 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮಗೆ ಬಿಡುವಿನ ಸಮಯ ಸಿಕ್ಕಾಗಲೆಲ್ಲಾ ಕ್ಯಾಮರಾ ಆತುಕೊಂಡು ಕಾಡಿನ ಹಾದಿ ಹಿಡಿಯುತ್ತಾರೆ. ಈಗ ಹೇಳಿ ಕೇಳಿ ಅವರು ಅರಣ್ಯ ಇಲಾಖೆಯ ರಾಯಭಾರಿ ಕೂಡಾ.


ಇದೀಗ ರಾಬರ್ಟ್ ಬಿಡುಗಡೆಯಾದ ಬಳಿಕ ಸಿಕ್ಕ ಬಿಡುವಿನ ಸಮಯದಲ್ಲಿ ದರ್ಶನ್ ಮತ್ತೆ ಕಾಡಿನ ಹಾದಿ ಹಿಡಿದಿದ್ದಾರೆ. ಚಿಕ್ಕಮಗಳೂರಿನ ಮುತ್ತೋಡಿ ಕಾನನ ಪ್ರದೇಶದಲ್ಲಿ ದರ್ಶನ್ ಕಾಲ ಕಳೆಯುತ್ತಿದ್ದಾರೆ.

ಎಂದಿನಂತೆ ದರ್ಶನ್ ಆಪ್ತ ಗೆಳೆಯರು ಅವರಿಗೆ ಜೊತೆಯಾಗಿದ್ದಾರೆ. ಕ್ಯಾಮರಾ ಹಿಡಿದುಕೊಂಡು ವನ್ಯ ಜೀವಿಗಳ ಫೋಟೋಗ್ರಫಿ ಮಾಡುತ್ತಾ, ತಮ್ಮ ಮೇಲಿನ ಅಭಿಮಾನದಿಂದ ಸೆಲ್ಫೀ ಕೇಳಿಕೊಂಡು ಬಂದ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಪೋಸ್ ನೀಡುತ್ತಾ ಜಾಲಿಯಾಗಿ ಕಾಲ ಕಳೆದಿದ್ದಾರೆ ದರ್ಶನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಲ್ಲಿ ವಿರುದ್ಧ ಹೊಸ ಖ್ಯಾತೆ ತೆಗೆದ ಟ್ಯಾಟೂ ಅಭಿಮಾನಿ, ಏನ್ ವಿಷಯ ಗೊತ್ತಾ

ಅವಳಿ ಮಕ್ಕಳನ್ನು ಸ್ವಾಗತಿಸಿದ ರಾಮ್‌ಚರಣ್‌, ಉಪಾಸನಾ

ಮತ್ತೇ ಜಾಗಕ್ಕಾಗಿ ಕಿರಿಕ್ ಮಾಡಿದ ಯಶ್ ತಾಯಿ ಪುಷ್ಪಾ, ಹಾಸನದಲ್ಲಿ ಆಗಿದ್ದಾದರು ಏನು

ಬಿಗ್‌ಬಾಸ್‌ ವಿನ್ನರ್‌ ಹನುಮಂತು ಬಾಳಿಗೆ ಬೆಳಕಾದ ಸಿ.ಜೆ.ರಾಯ್: ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹೇಳಿದ್ದೇನು

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಡಿಮ್ಯಾಂಡ್‌, ಚಲನಚಿತ್ರೋತ್ಸವದಲ್ಲಿ ಮೊದಲ ದಿನವೇ ವಿವಾದ

ಮುಂದಿನ ಸುದ್ದಿ
Show comments