Webdunia - Bharat's app for daily news and videos

Install App

ಮತ್ತೆ ಕಾಡಿನ ದಾರಿ ಹಿಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Webdunia
ಸೋಮವಾರ, 19 ಏಪ್ರಿಲ್ 2021 (09:34 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮಗೆ ಬಿಡುವಿನ ಸಮಯ ಸಿಕ್ಕಾಗಲೆಲ್ಲಾ ಕ್ಯಾಮರಾ ಆತುಕೊಂಡು ಕಾಡಿನ ಹಾದಿ ಹಿಡಿಯುತ್ತಾರೆ. ಈಗ ಹೇಳಿ ಕೇಳಿ ಅವರು ಅರಣ್ಯ ಇಲಾಖೆಯ ರಾಯಭಾರಿ ಕೂಡಾ.


ಇದೀಗ ರಾಬರ್ಟ್ ಬಿಡುಗಡೆಯಾದ ಬಳಿಕ ಸಿಕ್ಕ ಬಿಡುವಿನ ಸಮಯದಲ್ಲಿ ದರ್ಶನ್ ಮತ್ತೆ ಕಾಡಿನ ಹಾದಿ ಹಿಡಿದಿದ್ದಾರೆ. ಚಿಕ್ಕಮಗಳೂರಿನ ಮುತ್ತೋಡಿ ಕಾನನ ಪ್ರದೇಶದಲ್ಲಿ ದರ್ಶನ್ ಕಾಲ ಕಳೆಯುತ್ತಿದ್ದಾರೆ.

ಎಂದಿನಂತೆ ದರ್ಶನ್ ಆಪ್ತ ಗೆಳೆಯರು ಅವರಿಗೆ ಜೊತೆಯಾಗಿದ್ದಾರೆ. ಕ್ಯಾಮರಾ ಹಿಡಿದುಕೊಂಡು ವನ್ಯ ಜೀವಿಗಳ ಫೋಟೋಗ್ರಫಿ ಮಾಡುತ್ತಾ, ತಮ್ಮ ಮೇಲಿನ ಅಭಿಮಾನದಿಂದ ಸೆಲ್ಫೀ ಕೇಳಿಕೊಂಡು ಬಂದ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಪೋಸ್ ನೀಡುತ್ತಾ ಜಾಲಿಯಾಗಿ ಕಾಲ ಕಳೆದಿದ್ದಾರೆ ದರ್ಶನ್.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ತಾಂಡವ್ ಜೊತೆ ಗುಸು ಗುಸು ಮಾತನಾಡಿ ನಿಯಮವನ್ನೇ ಮುರಿದ್ರಾ ಗಗನ್: ವೀಕೆಂಡ್ ನಲ್ಲಿ ಕಾದಿದೆ ಮಾರಿಹಬ್ಬ ಎಂದ ಪ್ರೇಕ್ಷಕರು

BigBoss13, ಮೊದಲ ಚಟುವಟಿಕೆಯಲ್ಲೇ ಎಲ್ಲರಿಗೂ ಶಾಕ್ ಕೊಟ್ಟ ಗಗನ್‌

ಎಂಎನ್‌ ಲಕ್ಷ್ಮೀ ದೇವಿ ಮನೆಯಲ್ಲಿ ಆರೋಗ್ಯವಾಗಿದ್ದಾರೆ, ನಿಧನ ಸುದ್ಧಿ ವದಂತಿಗೆ ಮೊಮ್ಮಗಳು ಸ್ಪಷ್ಟನೆ

'ಲೆಗೊ ಏರ್‌ಪ್ಲೇನ್' ವಿಚಾರ: ನೋರಾ ಫತೇಹಿ ವಿರುದ್ಧ ₹3 ಕೋಟಿ ಮಾನನಷ್ಟ ಮೊಕದ್ದಮೆ

BBK13: ಅತಿಯಾಗಿ ಆಡ್ತಿದ್ದಾರಾ ಕಿರಣ್ ಶಾಸ್ತ್ರಿ: ಮಾಡಿದ ತಪ್ಪಿಗೆ ಮನೆಯವರೆಲ್ಲಾ ಬೆಂಡೆತ್ತಿದ್ರು Video

ಮುಂದಿನ ಸುದ್ದಿ
Show comments